EXCLUSIVE: ಅಗ್ನಿಪಥ ಯೋಜನೆ ಬಗ್ಗೆ ಏರ್‌ ಮಾರ್ಷಲ್‌ ಝಾ ಮಾತು

Published : Jun 29, 2022, 12:38 PM IST

ಕೇಂದ್ರ ಸರಕಾರ ಘೋಷಿಸಿರುವ ಅಗ್ನಿಪಥ್ ಯೋಜನೆಗೆ ಎಲ್ಲೆಡೆಯಿಂದ ವಿರೋಧ ವ್ಯಕ್ತವಾಗುತ್ತಿದೆ. ಪರ ವಿರೋಧ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಈ ಯೋಜನೆಗೆ ನೋಂದಣಿ ಶುರುವಾಗಿದೆ. ಕೆಲವೆಡೆ ಪ್ರತಿಭಟನೆಗಳು ನಡೆದಿದ್ದು, ಏನೋ ಆಗಿ ಹೋಗಿದೆ ಎನ್ನುವಂಥ ಪ್ರತಿಕ್ರಿಯೆಗಳೂ ಬಂದಿವೆ. ಇವಲ್ಲ ಘಟನೆಗಳ ಹಿನ್ನೆಲೆಯಲ್ಲಿ ಏಷ್ಯಾನೆಟ್ ನ್ಯೂಸ್ ದೆಹಲಿ ರೆಸಿಡೆಂಟ್ ಎಡಿಟರ್ ಪ್ರಶಾಂತ್ ರಘುವಂಶಿಯವರು ಏರ್ ಮಾರ್ಷಲ್ ಸೂಜರ್ ಕುಮಾರ್ ಝಾ ಅವರೊಂದಿಗೆ ವಿಶೇಷ ಸಂದರ್ಶನ ನಡೆಸಿದ್ದಾರೆ. ಅಗ್ನಿಪಥ್‌ಗೆ ಯುವಕರ ಬೆಂಬಲ ಹೇಗಿದೆ ಎಂಬುದನ್ನು ಝಾ ಅವರು ವಿವರಿಸಿದ್ದು, ಇಲ್ಲಿದೆ ಪೂರ್ಣ ಸಂದರ್ಶನ. 

ಕೇಂದ್ರ ಸರಕಾರ ಘೋಷಿಸಿರುವ ಅಗ್ನಿಪಥ್ ಯೋಜನೆಗೆ ಎಲ್ಲೆಡೆಯಿಂದ ವಿರೋಧ ವ್ಯಕ್ತವಾಗುತ್ತಿದೆ. ಪರ ವಿರೋಧ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಈ ಯೋಜನೆಗೆ ನೋಂದಣಿ ಶುರುವಾಗಿದೆ. ಕೆಲವೆಡೆ ಪ್ರತಿಭಟನೆಗಳು ನಡೆದಿದ್ದು, ಏನೋ ಆಗಿ ಹೋಗಿದೆ ಎನ್ನುವಂಥ ಪ್ರತಿಕ್ರಿಯೆಗಳೂ ಬಂದಿವೆ. ಇವಲ್ಲ ಘಟನೆಗಳ ಹಿನ್ನೆಲೆಯಲ್ಲಿ ಏಷ್ಯಾನೆಟ್ ನ್ಯೂಸ್ ದೆಹಲಿ ರೆಸಿಡೆಂಟ್ ಎಡಿಟರ್ ಪ್ರಶಾಂತ್ ರಘುವಂಶಿಯವರು ಏರ್ ಮಾರ್ಷಲ್ ಸೂಜರ್ ಕುಮಾರ್ ಝಾ ಅವರೊಂದಿಗೆ ವಿಶೇಷ ಸಂದರ್ಶನ ನಡೆಸಿದ್ದಾರೆ. ಅಗ್ನಿಪಥ್‌ಗೆ ಯುವಕರ ಬೆಂಬಲ ಹೇಗಿದೆ ಎಂಬುದನ್ನು ಝಾ ಅವರು ವಿವರಿಸಿದ್ದು, ಇಲ್ಲಿದೆ ಪೂರ್ಣ ಸಂದರ್ಶನ. 

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more