Exit Poll: ನರೇಂದ್ರ ಮೋದಿಗೆ ಮೂರನೇ ಬಾರಿ ಪ್ರಧಾನಿ ಸೀಟ್‌, ರಾಜ್ಯದಲ್ಲಿ ಕಾಂಗ್ರೆಸ್‌ಗಿಲ್ಲ ಡಬಲ್‌ ಡಿಜಿಟ್‌!

Exit Poll: ನರೇಂದ್ರ ಮೋದಿಗೆ ಮೂರನೇ ಬಾರಿ ಪ್ರಧಾನಿ ಸೀಟ್‌, ರಾಜ್ಯದಲ್ಲಿ ಕಾಂಗ್ರೆಸ್‌ಗಿಲ್ಲ ಡಬಲ್‌ ಡಿಜಿಟ್‌!

Published : Jun 01, 2024, 10:40 PM ISTUpdated : Jun 01, 2024, 10:45 PM IST


ಲೋಕಸಭೆ ಚುನಾವಣೆಯ ಮತಗಟ್ಟೆ ಸಮೀಕ್ಷೆ ಹೊರಬಿದ್ದಿದ್ದು ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಧಾನಿ ಗಾದಿಗೆ ಏರೋದು ಖಚಿತವಾಗಿದೆ. ಇನ್ನು ರಾಜ್ಯದಲ್ಲಿ ಕಾಂಗ್ರೆಸ್‌ ಡಬಲ್‌ ಡಿಜಿಟ್‌ ದಾಟೋದಿಲ್ಲ ಎನ್ನುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.
 

ಬೆಂಗಳೂರು (ಜೂ.1): ಕಳೆದ ಎರಡು ಲೋಕಸಭಾ ಚುನಾವಣೆಯಂತೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲೂ ಇಂಡಿ ಮೈತ್ರಿಕೂಟಕ್ಕೆ ಸೋಲು ಎಂದು ಚುನಾವಣೋತ್ತರ ಸಮೀಕ್ಷೆ ಹೇಳಿದೆ. ಇನ್ನೊಂದೆಡೆ ಕರ್ನಾಟಕದಲ್ಲಿ ಟಾರ್ಗೆಟ್‌ 20 ನಿರೀಕ್ಷೆ ಇಟ್ಟಿದ್ದ ಕಾಂಗ್ರೆಸ್‌ ಡಬಲ್‌ ಡಿಜಿಟ್‌ ಮುಟ್ಟೋದು ಅನುಮಾನ ಎನ್ನಲಾಗಿದೆ.

ಆಂಧ್ರಪ್ರದೇಶದಲ್ಲಿ ಎನ್‌ಡಿಎ 19-22 ಸೀಟ್‌ ಗೆಲ್ಲಬಹುದು ಎಂದು ನ್ಯೂಸ್‌-18 ಮೆಗಾ ಎಕ್ಸಿಟ್‌ ಪೋಲ್‌ ಹೇಳಿದ್ದರೆ, ಜನ್‌ ಕೀಬಾತ್‌ (10-14), ಎಬಿಸಿ-ಸಿ ವೋಟರ್‌ (21-25), ಇಂಡಿಯಾ ಟುಡೇ-ಆಕ್ಸಿಸ್‌ (ಬಿಜೆಪಿ 4-6) ಕೂಡ ಬಿಜೆಪಿ ಗೆಲ್ಲುವ ಪ್ರೆಡಿಕ್ಷನ್‌ ಮಾಡಿದೆ. ಇನ್ನು ತಮಿಳುನಾಡಿನಲ್ಲೂ ಬಹುತೇಕ ಎಕ್ಸಿಟ್‌ ಪೋಲ್‌ಗಳು ಬಿಜೆಪಿ ಇಲ್ಲಿ ಖಾತೆ ತೆರೆಯುವ ಸಾಧ್ಯತೆ ಇದೆ ಎಂದಿದೆ. ಕೇರಳ ವಿಚಾರದಲ್ಲೂ ಬಿಜೆಪಿಗೆ ಇದೇ ರೀತಿಯ ಪೋಲ್‌ ರಿಸಲ್ಟ್‌ ಬಂದಿದೆ. ತೆಲಂಗಾಣದಲ್ಲೂ ಕೂಡ ಬಿಜೆಪಿ ಹೆಚ್ಚಿನ ಸ್ಥಾನ ಪಡೆಯಬಹುದು ಎನ್ನಲಾಗಿದೆ.

ಗ್ಯಾರಂಟಿ ಕೊಟ್ಟಿದ್ದೇವೆ, ಕನಿಷ್ಠ 14 ಗೆಲ್ತೇವೆ, 5-6 ಸೀಟ್‌ ನಂಬೋಕೆ ಸಾಧ್ಯವಿಲ್ಲ: ಎಂಬಿ ಪಾಟೀಲ್‌!

ಇನ್ನು ರಾಷ್ಟ್ರ ಮಟ್ಟದಲ್ಲಿ ಲೋಕ್‌ ಪೋಲ್‌ ಪ್ರೆಡಿಕ್ಷನ್‌ ಮಾಡಿರುವ 325 ಸೀಟ್‌ಗಳೇ ಬಿಜೆಪಿಗೆ ಕನಿಷ್ಠವಾಗಿದೆ. ಇನ್ನು ಟುಡೇಸ್‌ ಚಾಣಕ್ಯ ಹಾಗೂ ಇಂಡಿಯಾ ಟುಡೇ ಎನ್‌ಡಿಎ ಕ್ರಮವಾಗಿ 400 ಹಾಗೂ 401 ಸೀಟ್‌ ಗೆಲ್ಲಬಹುದು ಎಂದು ಹೇಳಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more