Exit Poll: ನರೇಂದ್ರ ಮೋದಿಗೆ ಮೂರನೇ ಬಾರಿ ಪ್ರಧಾನಿ ಸೀಟ್‌, ರಾಜ್ಯದಲ್ಲಿ ಕಾಂಗ್ರೆಸ್‌ಗಿಲ್ಲ ಡಬಲ್‌ ಡಿಜಿಟ್‌!

Exit Poll: ನರೇಂದ್ರ ಮೋದಿಗೆ ಮೂರನೇ ಬಾರಿ ಪ್ರಧಾನಿ ಸೀಟ್‌, ರಾಜ್ಯದಲ್ಲಿ ಕಾಂಗ್ರೆಸ್‌ಗಿಲ್ಲ ಡಬಲ್‌ ಡಿಜಿಟ್‌!

Published : Jun 01, 2024, 10:40 PM ISTUpdated : Jun 01, 2024, 10:45 PM IST


ಲೋಕಸಭೆ ಚುನಾವಣೆಯ ಮತಗಟ್ಟೆ ಸಮೀಕ್ಷೆ ಹೊರಬಿದ್ದಿದ್ದು ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಧಾನಿ ಗಾದಿಗೆ ಏರೋದು ಖಚಿತವಾಗಿದೆ. ಇನ್ನು ರಾಜ್ಯದಲ್ಲಿ ಕಾಂಗ್ರೆಸ್‌ ಡಬಲ್‌ ಡಿಜಿಟ್‌ ದಾಟೋದಿಲ್ಲ ಎನ್ನುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.
 

ಬೆಂಗಳೂರು (ಜೂ.1): ಕಳೆದ ಎರಡು ಲೋಕಸಭಾ ಚುನಾವಣೆಯಂತೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲೂ ಇಂಡಿ ಮೈತ್ರಿಕೂಟಕ್ಕೆ ಸೋಲು ಎಂದು ಚುನಾವಣೋತ್ತರ ಸಮೀಕ್ಷೆ ಹೇಳಿದೆ. ಇನ್ನೊಂದೆಡೆ ಕರ್ನಾಟಕದಲ್ಲಿ ಟಾರ್ಗೆಟ್‌ 20 ನಿರೀಕ್ಷೆ ಇಟ್ಟಿದ್ದ ಕಾಂಗ್ರೆಸ್‌ ಡಬಲ್‌ ಡಿಜಿಟ್‌ ಮುಟ್ಟೋದು ಅನುಮಾನ ಎನ್ನಲಾಗಿದೆ.

ಆಂಧ್ರಪ್ರದೇಶದಲ್ಲಿ ಎನ್‌ಡಿಎ 19-22 ಸೀಟ್‌ ಗೆಲ್ಲಬಹುದು ಎಂದು ನ್ಯೂಸ್‌-18 ಮೆಗಾ ಎಕ್ಸಿಟ್‌ ಪೋಲ್‌ ಹೇಳಿದ್ದರೆ, ಜನ್‌ ಕೀಬಾತ್‌ (10-14), ಎಬಿಸಿ-ಸಿ ವೋಟರ್‌ (21-25), ಇಂಡಿಯಾ ಟುಡೇ-ಆಕ್ಸಿಸ್‌ (ಬಿಜೆಪಿ 4-6) ಕೂಡ ಬಿಜೆಪಿ ಗೆಲ್ಲುವ ಪ್ರೆಡಿಕ್ಷನ್‌ ಮಾಡಿದೆ. ಇನ್ನು ತಮಿಳುನಾಡಿನಲ್ಲೂ ಬಹುತೇಕ ಎಕ್ಸಿಟ್‌ ಪೋಲ್‌ಗಳು ಬಿಜೆಪಿ ಇಲ್ಲಿ ಖಾತೆ ತೆರೆಯುವ ಸಾಧ್ಯತೆ ಇದೆ ಎಂದಿದೆ. ಕೇರಳ ವಿಚಾರದಲ್ಲೂ ಬಿಜೆಪಿಗೆ ಇದೇ ರೀತಿಯ ಪೋಲ್‌ ರಿಸಲ್ಟ್‌ ಬಂದಿದೆ. ತೆಲಂಗಾಣದಲ್ಲೂ ಕೂಡ ಬಿಜೆಪಿ ಹೆಚ್ಚಿನ ಸ್ಥಾನ ಪಡೆಯಬಹುದು ಎನ್ನಲಾಗಿದೆ.

ಗ್ಯಾರಂಟಿ ಕೊಟ್ಟಿದ್ದೇವೆ, ಕನಿಷ್ಠ 14 ಗೆಲ್ತೇವೆ, 5-6 ಸೀಟ್‌ ನಂಬೋಕೆ ಸಾಧ್ಯವಿಲ್ಲ: ಎಂಬಿ ಪಾಟೀಲ್‌!

ಇನ್ನು ರಾಷ್ಟ್ರ ಮಟ್ಟದಲ್ಲಿ ಲೋಕ್‌ ಪೋಲ್‌ ಪ್ರೆಡಿಕ್ಷನ್‌ ಮಾಡಿರುವ 325 ಸೀಟ್‌ಗಳೇ ಬಿಜೆಪಿಗೆ ಕನಿಷ್ಠವಾಗಿದೆ. ಇನ್ನು ಟುಡೇಸ್‌ ಚಾಣಕ್ಯ ಹಾಗೂ ಇಂಡಿಯಾ ಟುಡೇ ಎನ್‌ಡಿಎ ಕ್ರಮವಾಗಿ 400 ಹಾಗೂ 401 ಸೀಟ್‌ ಗೆಲ್ಲಬಹುದು ಎಂದು ಹೇಳಿದೆ.

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
Read more