Exit Poll: ನರೇಂದ್ರ ಮೋದಿಗೆ ಮೂರನೇ ಬಾರಿ ಪ್ರಧಾನಿ ಸೀಟ್‌, ರಾಜ್ಯದಲ್ಲಿ ಕಾಂಗ್ರೆಸ್‌ಗಿಲ್ಲ ಡಬಲ್‌ ಡಿಜಿಟ್‌!

Exit Poll: ನರೇಂದ್ರ ಮೋದಿಗೆ ಮೂರನೇ ಬಾರಿ ಪ್ರಧಾನಿ ಸೀಟ್‌, ರಾಜ್ಯದಲ್ಲಿ ಕಾಂಗ್ರೆಸ್‌ಗಿಲ್ಲ ಡಬಲ್‌ ಡಿಜಿಟ್‌!

Published : Jun 01, 2024, 10:40 PM ISTUpdated : Jun 01, 2024, 10:45 PM IST


ಲೋಕಸಭೆ ಚುನಾವಣೆಯ ಮತಗಟ್ಟೆ ಸಮೀಕ್ಷೆ ಹೊರಬಿದ್ದಿದ್ದು ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಧಾನಿ ಗಾದಿಗೆ ಏರೋದು ಖಚಿತವಾಗಿದೆ. ಇನ್ನು ರಾಜ್ಯದಲ್ಲಿ ಕಾಂಗ್ರೆಸ್‌ ಡಬಲ್‌ ಡಿಜಿಟ್‌ ದಾಟೋದಿಲ್ಲ ಎನ್ನುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.
 

ಬೆಂಗಳೂರು (ಜೂ.1): ಕಳೆದ ಎರಡು ಲೋಕಸಭಾ ಚುನಾವಣೆಯಂತೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲೂ ಇಂಡಿ ಮೈತ್ರಿಕೂಟಕ್ಕೆ ಸೋಲು ಎಂದು ಚುನಾವಣೋತ್ತರ ಸಮೀಕ್ಷೆ ಹೇಳಿದೆ. ಇನ್ನೊಂದೆಡೆ ಕರ್ನಾಟಕದಲ್ಲಿ ಟಾರ್ಗೆಟ್‌ 20 ನಿರೀಕ್ಷೆ ಇಟ್ಟಿದ್ದ ಕಾಂಗ್ರೆಸ್‌ ಡಬಲ್‌ ಡಿಜಿಟ್‌ ಮುಟ್ಟೋದು ಅನುಮಾನ ಎನ್ನಲಾಗಿದೆ.

ಆಂಧ್ರಪ್ರದೇಶದಲ್ಲಿ ಎನ್‌ಡಿಎ 19-22 ಸೀಟ್‌ ಗೆಲ್ಲಬಹುದು ಎಂದು ನ್ಯೂಸ್‌-18 ಮೆಗಾ ಎಕ್ಸಿಟ್‌ ಪೋಲ್‌ ಹೇಳಿದ್ದರೆ, ಜನ್‌ ಕೀಬಾತ್‌ (10-14), ಎಬಿಸಿ-ಸಿ ವೋಟರ್‌ (21-25), ಇಂಡಿಯಾ ಟುಡೇ-ಆಕ್ಸಿಸ್‌ (ಬಿಜೆಪಿ 4-6) ಕೂಡ ಬಿಜೆಪಿ ಗೆಲ್ಲುವ ಪ್ರೆಡಿಕ್ಷನ್‌ ಮಾಡಿದೆ. ಇನ್ನು ತಮಿಳುನಾಡಿನಲ್ಲೂ ಬಹುತೇಕ ಎಕ್ಸಿಟ್‌ ಪೋಲ್‌ಗಳು ಬಿಜೆಪಿ ಇಲ್ಲಿ ಖಾತೆ ತೆರೆಯುವ ಸಾಧ್ಯತೆ ಇದೆ ಎಂದಿದೆ. ಕೇರಳ ವಿಚಾರದಲ್ಲೂ ಬಿಜೆಪಿಗೆ ಇದೇ ರೀತಿಯ ಪೋಲ್‌ ರಿಸಲ್ಟ್‌ ಬಂದಿದೆ. ತೆಲಂಗಾಣದಲ್ಲೂ ಕೂಡ ಬಿಜೆಪಿ ಹೆಚ್ಚಿನ ಸ್ಥಾನ ಪಡೆಯಬಹುದು ಎನ್ನಲಾಗಿದೆ.

ಗ್ಯಾರಂಟಿ ಕೊಟ್ಟಿದ್ದೇವೆ, ಕನಿಷ್ಠ 14 ಗೆಲ್ತೇವೆ, 5-6 ಸೀಟ್‌ ನಂಬೋಕೆ ಸಾಧ್ಯವಿಲ್ಲ: ಎಂಬಿ ಪಾಟೀಲ್‌!

ಇನ್ನು ರಾಷ್ಟ್ರ ಮಟ್ಟದಲ್ಲಿ ಲೋಕ್‌ ಪೋಲ್‌ ಪ್ರೆಡಿಕ್ಷನ್‌ ಮಾಡಿರುವ 325 ಸೀಟ್‌ಗಳೇ ಬಿಜೆಪಿಗೆ ಕನಿಷ್ಠವಾಗಿದೆ. ಇನ್ನು ಟುಡೇಸ್‌ ಚಾಣಕ್ಯ ಹಾಗೂ ಇಂಡಿಯಾ ಟುಡೇ ಎನ್‌ಡಿಎ ಕ್ರಮವಾಗಿ 400 ಹಾಗೂ 401 ಸೀಟ್‌ ಗೆಲ್ಲಬಹುದು ಎಂದು ಹೇಳಿದೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more