Exit Poll 2020: ಉ.ಪ್ರ.ಕ್ಕೆ ಮತ್ತೆ ಯೋಗಿ, ಪಂಜಾಬ್‌ಗೆ ಆಪ್‌?

Exit Poll 2020: ಉ.ಪ್ರ.ಕ್ಕೆ ಮತ್ತೆ ಯೋಗಿ, ಪಂಜಾಬ್‌ಗೆ ಆಪ್‌?

Published : Mar 08, 2022, 03:19 PM IST

ಸೋಮವಾರ ಮುಕ್ತಾಯಗೊಂಡ ಪಂಚರಾಜ್ಯ ಚುನಾವಣೆಗಳ ಫಲಿತಾಂಶ ಏನಾಗಬಹುದು ಎಂಬ ಕುತೂಹಲದ ಮಧ್ಯೆಯೇ ಪ್ರಕಟವಾಗಿರುವ ಚುನಾವಣೋತ್ತರ ಸಮೀಕ್ಷೆಗಳು ಉತ್ತರ ಪ್ರದೇಶದಲ್ಲಿ ಬಿಜೆಪಿ ದಾಖಲೆಯ 2ನೇ ಬಾರಿ ಅಧಿಕಾರಕ್ಕೆ ಬರಲಿದೆ ಎಂಬ ಸ್ಪಷ್ಟ ಭವಿಷ್ಯ ನುಡಿದಿವೆ. ಇದೇ ವೇಳೆ, ಪಂಜಾಬ್‌ನಲ್ಲಿ ಇದೇ ಮೊದಲ ಬಾರಿ ಕಾಂಗ್ರೆಸ್‌ ಹಾಗೂ ಅಕಾಲಿದಳದ ಹೊರತಾದ ಪಕ್ಷವೊಂದು ಉದಯಿಸಲಿದ್ದು, ಅರವಿಂದ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಕ್ಷ ಅಭೂತಪೂರ್ವ ಜಯ ಸಾಧಿಸಿ ಅಧಿಕಾರಕ್ಕೇರಲಿದೆ, ದಿಲ್ಲಿ ಹೊರಗೆ ಮೊದಲ ಬಾರಿ ಅಧಿಕಾರಕ್ಕೆ ಬಂದು ತನ್ನ ವ್ಯಾಪ್ತಿ ವಿಸ್ತರಿಸಿಕೊಳ್ಳಲಿದೆ ಎಂದು ಹೇಳಿವೆ.

ನವದೆಹಲಿ(ಮಾ.08): ಸೋಮವಾರ ಮುಕ್ತಾಯಗೊಂಡ ಪಂಚರಾಜ್ಯ ಚುನಾವಣೆಗಳ ಫಲಿತಾಂಶ ಏನಾಗಬಹುದು ಎಂಬ ಕುತೂಹಲದ ಮಧ್ಯೆಯೇ ಪ್ರಕಟವಾಗಿರುವ ಚುನಾವಣೋತ್ತರ ಸಮೀಕ್ಷೆಗಳು ಉತ್ತರ ಪ್ರದೇಶದಲ್ಲಿ ಬಿಜೆಪಿ ದಾಖಲೆಯ 2ನೇ ಬಾರಿ ಅಧಿಕಾರಕ್ಕೆ ಬರಲಿದೆ ಎಂಬ ಸ್ಪಷ್ಟ ಭವಿಷ್ಯ ನುಡಿದಿವೆ. ಇದೇ ವೇಳೆ, ಪಂಜಾಬ್‌ನಲ್ಲಿ ಇದೇ ಮೊದಲ ಬಾರಿ ಕಾಂಗ್ರೆಸ್‌ ಹಾಗೂ ಅಕಾಲಿದಳದ ಹೊರತಾದ ಪಕ್ಷವೊಂದು ಉದಯಿಸಲಿದ್ದು, ಅರವಿಂದ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಕ್ಷ ಅಭೂತಪೂರ್ವ ಜಯ ಸಾಧಿಸಿ ಅಧಿಕಾರಕ್ಕೇರಲಿದೆ, ದಿಲ್ಲಿ ಹೊರಗೆ ಮೊದಲ ಬಾರಿ ಅಧಿಕಾರಕ್ಕೆ ಬಂದು ತನ್ನ ವ್ಯಾಪ್ತಿ ವಿಸ್ತರಿಸಿಕೊಳ್ಳಲಿದೆ ಎಂದು ಹೇಳಿವೆ.

ಆದರೆ, ಗೋವಾ, ಉತ್ತರಾಖಂಡ ಹಾಗೂ ಮಣಿಪುರದಲ್ಲಿ ಸಮೀಕ್ಷೆಗಳು ಭಿನ್ನ-ವಿಭಿನ್ನ ಅಭಿಪ್ರಾಯ ವ್ಯಕ್ತಪಡಿಸಿವೆ. ಈ ಎಲ್ಲ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೂ, ಎಲ್ಲ ಸಮೀಕ್ಷೆಗಳು ಏಕ ಸ್ವರದಲ್ಲಿ ‘ಬಿಜೆಪಿ ಜಯಿಸಲಿದೆ’ ಎಂದು ಹೇಳಿಲ್ಲ. ಕೆಲವು ಸಮೀಕ್ಷೆಗಳು ‘ಬಿಜೆಪಿ ಗೆಲ್ಲಲಿದೆ’ ಎಂದು ಹೇಳಿದ್ದರೆ, ಕೆಲವು ‘ಅತಂತ್ರ ವಿಧಾನಸಭೆ’ ಸುಳಿವು ನೀಡಿವೆ. ಹೀಗಾಗಿ ಈ ಎಲ್ಲ ಚುನಾವಣೋತ್ತರ ಸಮೀಕ್ಷೆಗಳು ನಿಜ ಆಗುತ್ತವೆಯೇ ಎಂಬುದನ್ನು ಗುರುವಾರದವರೆಗೆ ಜನರು ಚಾತಕಪಕ್ಷಿಯಂತೆ ಕಾಯುವಂತೆ ಮಾಡಿವೆ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more