Exit Poll 2020: ಉ.ಪ್ರ.ಕ್ಕೆ ಮತ್ತೆ ಯೋಗಿ, ಪಂಜಾಬ್‌ಗೆ ಆಪ್‌?

Exit Poll 2020: ಉ.ಪ್ರ.ಕ್ಕೆ ಮತ್ತೆ ಯೋಗಿ, ಪಂಜಾಬ್‌ಗೆ ಆಪ್‌?

Published : Mar 08, 2022, 03:19 PM IST

ಸೋಮವಾರ ಮುಕ್ತಾಯಗೊಂಡ ಪಂಚರಾಜ್ಯ ಚುನಾವಣೆಗಳ ಫಲಿತಾಂಶ ಏನಾಗಬಹುದು ಎಂಬ ಕುತೂಹಲದ ಮಧ್ಯೆಯೇ ಪ್ರಕಟವಾಗಿರುವ ಚುನಾವಣೋತ್ತರ ಸಮೀಕ್ಷೆಗಳು ಉತ್ತರ ಪ್ರದೇಶದಲ್ಲಿ ಬಿಜೆಪಿ ದಾಖಲೆಯ 2ನೇ ಬಾರಿ ಅಧಿಕಾರಕ್ಕೆ ಬರಲಿದೆ ಎಂಬ ಸ್ಪಷ್ಟ ಭವಿಷ್ಯ ನುಡಿದಿವೆ. ಇದೇ ವೇಳೆ, ಪಂಜಾಬ್‌ನಲ್ಲಿ ಇದೇ ಮೊದಲ ಬಾರಿ ಕಾಂಗ್ರೆಸ್‌ ಹಾಗೂ ಅಕಾಲಿದಳದ ಹೊರತಾದ ಪಕ್ಷವೊಂದು ಉದಯಿಸಲಿದ್ದು, ಅರವಿಂದ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಕ್ಷ ಅಭೂತಪೂರ್ವ ಜಯ ಸಾಧಿಸಿ ಅಧಿಕಾರಕ್ಕೇರಲಿದೆ, ದಿಲ್ಲಿ ಹೊರಗೆ ಮೊದಲ ಬಾರಿ ಅಧಿಕಾರಕ್ಕೆ ಬಂದು ತನ್ನ ವ್ಯಾಪ್ತಿ ವಿಸ್ತರಿಸಿಕೊಳ್ಳಲಿದೆ ಎಂದು ಹೇಳಿವೆ.

ನವದೆಹಲಿ(ಮಾ.08): ಸೋಮವಾರ ಮುಕ್ತಾಯಗೊಂಡ ಪಂಚರಾಜ್ಯ ಚುನಾವಣೆಗಳ ಫಲಿತಾಂಶ ಏನಾಗಬಹುದು ಎಂಬ ಕುತೂಹಲದ ಮಧ್ಯೆಯೇ ಪ್ರಕಟವಾಗಿರುವ ಚುನಾವಣೋತ್ತರ ಸಮೀಕ್ಷೆಗಳು ಉತ್ತರ ಪ್ರದೇಶದಲ್ಲಿ ಬಿಜೆಪಿ ದಾಖಲೆಯ 2ನೇ ಬಾರಿ ಅಧಿಕಾರಕ್ಕೆ ಬರಲಿದೆ ಎಂಬ ಸ್ಪಷ್ಟ ಭವಿಷ್ಯ ನುಡಿದಿವೆ. ಇದೇ ವೇಳೆ, ಪಂಜಾಬ್‌ನಲ್ಲಿ ಇದೇ ಮೊದಲ ಬಾರಿ ಕಾಂಗ್ರೆಸ್‌ ಹಾಗೂ ಅಕಾಲಿದಳದ ಹೊರತಾದ ಪಕ್ಷವೊಂದು ಉದಯಿಸಲಿದ್ದು, ಅರವಿಂದ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಕ್ಷ ಅಭೂತಪೂರ್ವ ಜಯ ಸಾಧಿಸಿ ಅಧಿಕಾರಕ್ಕೇರಲಿದೆ, ದಿಲ್ಲಿ ಹೊರಗೆ ಮೊದಲ ಬಾರಿ ಅಧಿಕಾರಕ್ಕೆ ಬಂದು ತನ್ನ ವ್ಯಾಪ್ತಿ ವಿಸ್ತರಿಸಿಕೊಳ್ಳಲಿದೆ ಎಂದು ಹೇಳಿವೆ.

ಆದರೆ, ಗೋವಾ, ಉತ್ತರಾಖಂಡ ಹಾಗೂ ಮಣಿಪುರದಲ್ಲಿ ಸಮೀಕ್ಷೆಗಳು ಭಿನ್ನ-ವಿಭಿನ್ನ ಅಭಿಪ್ರಾಯ ವ್ಯಕ್ತಪಡಿಸಿವೆ. ಈ ಎಲ್ಲ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೂ, ಎಲ್ಲ ಸಮೀಕ್ಷೆಗಳು ಏಕ ಸ್ವರದಲ್ಲಿ ‘ಬಿಜೆಪಿ ಜಯಿಸಲಿದೆ’ ಎಂದು ಹೇಳಿಲ್ಲ. ಕೆಲವು ಸಮೀಕ್ಷೆಗಳು ‘ಬಿಜೆಪಿ ಗೆಲ್ಲಲಿದೆ’ ಎಂದು ಹೇಳಿದ್ದರೆ, ಕೆಲವು ‘ಅತಂತ್ರ ವಿಧಾನಸಭೆ’ ಸುಳಿವು ನೀಡಿವೆ. ಹೀಗಾಗಿ ಈ ಎಲ್ಲ ಚುನಾವಣೋತ್ತರ ಸಮೀಕ್ಷೆಗಳು ನಿಜ ಆಗುತ್ತವೆಯೇ ಎಂಬುದನ್ನು ಗುರುವಾರದವರೆಗೆ ಜನರು ಚಾತಕಪಕ್ಷಿಯಂತೆ ಕಾಯುವಂತೆ ಮಾಡಿವೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more