UP Election  ಯುಪಿ ಅಂಗಳದಲ್ಲಿ ಕಾಂಗ್ರೆಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ

UP Election ಯುಪಿ ಅಂಗಳದಲ್ಲಿ ಕಾಂಗ್ರೆಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ

Published : Mar 07, 2022, 07:27 PM IST

ಬಿಜೆಪಿಗೆ ಟಕ್ಕರ್ ಕೊಡುತ್ತಾ ಅಖಿಲೇಶ್-ಚೌಧರಿ ಪ್ಲಾನ್? ಬಿಜೆಪಿ ಸೋಲಿಸಲು ಕಾಂಗ್ರೆಸ್-ಬಿಎಸ್‌ಪಿ ರಣತಂತ್ರ. ಯುಪಿ ಅಂಗಳದಲ್ಲಿ ಕಾಂಗ್ರೆಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ. ಉತ್ತರ ಪ್ರದೇಶದಲ್ಲಿ ಈ ಬಾರಿಯೂ ಬಿಜೆಪಿ ಮೇಲುಗೈ ಸಾಧಿಸುತ್ತಾ? 

ಬೆಂಗಳೂರು, (ಮಾ.08): ಪಂಚರಾಜ್ಯ ಚುನಾವಣೆಯ ಮತದಾನ ಇಂದಿಗೆ ಕೊನೆಯಾಗಿದೆ. ಇಂದು ಕೊನೆಯ ಹಂತದ ಮತದಾನ ನಡೆದಿದ್ದು, ಚುನಾವಣೋತ್ತರ ಸಮೀಕ್ಷೆಗಳೇನು ಹೇಳುತ್ತವೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಅದರಲ್ಲೂ ಉತ್ತರ ಪ್ರದೇಶದ ಫಲಿತಾಂಶ ತೀವ್ರ ಕುತೂಹಲ ಮೂಡಿಸಿದೆ.

UP Exit Poll 2022: ಯುಪಿಯಲ್ಲಿ ಮತ್ತೆ ಯೋಗಿ ದರ್ಬಾರ್, ಹೀಗಿದೆ ಚುನಾವಣೋತ್ತರ ಸಮೀಕ್ಷೆ ರಿಸಲ್ಟ್

ಬಿಜೆಪಿಗೆ ಟಕ್ಕರ್ ಕೊಡುತ್ತಾ ಅಖಿಲೇಶ್-ಚೌಧರಿ ಪ್ಲಾನ್? ಬಿಜೆಪಿ ಸೋಲಿಸಲು ಕಾಂಗ್ರೆಸ್-ಬಿಎಸ್‌ಪಿ ರಣತಂತ್ರ. ಯುಪಿ ಅಂಗಳದಲ್ಲಿ ಕಾಂಗ್ರೆಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ. ಉತ್ತರ ಪ್ರದೇಶದಲ್ಲಿ ಈ ಬಾರಿಯೂ ಬಿಜೆಪಿ ಮೇಲುಗೈ ಸಾಧಿಸುತ್ತಾ? 

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more