ರಾಜಸ್ಥಾನದಲ್ಲಿ ಮತ್ತೆ ರೋಟೆಷನ್ ಪದ್ಧತಿ ಪಕ್ಕಾನಾ..? 1998ರಿಂದ ಪ್ರತಿ ಬಾರಿ ಅಧಿಕಾರ ಅದಲು- ಬದಲು!

ರಾಜಸ್ಥಾನದಲ್ಲಿ ಮತ್ತೆ ರೋಟೆಷನ್ ಪದ್ಧತಿ ಪಕ್ಕಾನಾ..? 1998ರಿಂದ ಪ್ರತಿ ಬಾರಿ ಅಧಿಕಾರ ಅದಲು- ಬದಲು!

Published : Dec 01, 2023, 12:00 PM IST

ಕರ್ನಾಟಕಕ್ಕೆ ಅಭ್ಯರ್ಥಿಗಳನ್ನ ಕಳಿಸಿ ಎಂದು ಹೈಕಮಾಂಡ್ ಸೂಚನೆ
ಕಾಂಗ್ರೆಸ್ ಅಭ್ಯರ್ಥಿಗಳ ಮೇಲೆ ಕಣ್ಣಿಡಿ  ಹೈಕಮಾಂಡ್ ಕಟ್ಟಾಜ್ಞೆ
ಹೈಕಮಾಂಡ್ ಸೂಚನೆ ಬೆನ್ನಲ್ಲೇ ರಾಜಸ್ಥಾನ ಕಾಂಗ್ರೆಸ್ ಅಲರ್ಟ್

ರಾಜಸ್ಥಾನದಲ್ಲಿ ಮತ್ತೆ ರೋಟೆಷನ್ ಪದ್ಧತಿ ಬರಲಿದೆ ಎಂದು ಹೇಳಲಾಗ್ತಿದೆ. ರಾಜಸ್ಥಾನದಲ್ಲಿ(Rajasthan) ಬಿಜೆಪಿಗೆ ಅಧಿಕಾರ ಪಕ್ಕಾ ಎಂದು ಸಮೀಕ್ಷೆಗಳು ಹೇಳುತ್ತಿವೆ. ರಾಜಸ್ತಾನದಲ್ಲಿ ಕಾಂಗ್ರೆಸ್(Congress) ಲೆಕ್ಕಾಚಾರ ಉಲ್ಟಾ ಆಗುವ ಸಾಧ್ಯತೆ ಇದೆಯಂತೆ. ಸಿಎಂ ಗೆಹ್ಲೋಟ್, ಪೈಲಟ್ ಮುನಿಸೇ ಕಾಂಗ್ರೆಸ್‌ಗೆ ಮುಳುವಾಗುವ ಸಾಧ್ಯತೆ ಇದೆ. ಹೀಗಾಗಿ ಅಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆ ಇದೆ. ರಾಜಸ್ಥಾನದಲ್ಲಿ ಬಿಜೆಪಿ(BJP) ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆ ಇದೆ. ರಾಜಸ್ಥಾನದಲ್ಲಿ ಆಪರೇಷನ್ ಕಮಲಕ್ಕೆ ಕಾಂಗ್ರೆಸ್ ಬೆಚ್ಚಿದಂತೆ ಕಾಣುತ್ತದೆ. ರಾಜಸ್ಥಾನ ಕಾಂಗ್ರೆಸ್ ಅಭ್ಯರ್ಥಿಗಳು ಕರ್ನಾಟಕಕ್ಕೆ(Karnataka) ಶಿಫ್ಟ್ ಆಗಿದ್ದು, ಎಕ್ಸಿಟ್ ಪೋಲ್ ಅಂಕಿ-ಸಂಖ್ಯೆ ನಂತರ ಕಾಂಗ್ರೆಸ್ ಎಚ್ಚೆತ್ತಿದೆ. ಕರ್ನಾಟಕಕ್ಕೆ ಅಭ್ಯರ್ಥಿಗಳನ್ನ ಕಳಿಸಿ ಎಂದು ಹೈಕಮಾಂಡ್ ಸೂಚನೆ ನೀಡಿದೆಯಂತೆ. 

ಇದನ್ನೂ ವೀಕ್ಷಿಸಿ:  ತೆಲಂಗಾಣದಲ್ಲಿ ಈ ಬಾರಿ ಅಧಿಕಾರ ಬದಲಾಗುತ್ತಾ..? ಕಾಂಗ್ರೆಸ್ -ಬಿಆರ್‌ಎಸ್‌ ನಡುವೆ ಭಾರೀ ಪೈಪೋಟಿ !

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more