ರಾಜಸ್ಥಾನದಲ್ಲಿ ಮತ್ತೆ ರೋಟೆಷನ್ ಪದ್ಧತಿ ಪಕ್ಕಾನಾ..? 1998ರಿಂದ ಪ್ರತಿ ಬಾರಿ ಅಧಿಕಾರ ಅದಲು- ಬದಲು!

ರಾಜಸ್ಥಾನದಲ್ಲಿ ಮತ್ತೆ ರೋಟೆಷನ್ ಪದ್ಧತಿ ಪಕ್ಕಾನಾ..? 1998ರಿಂದ ಪ್ರತಿ ಬಾರಿ ಅಧಿಕಾರ ಅದಲು- ಬದಲು!

Published : Dec 01, 2023, 12:00 PM IST

ಕರ್ನಾಟಕಕ್ಕೆ ಅಭ್ಯರ್ಥಿಗಳನ್ನ ಕಳಿಸಿ ಎಂದು ಹೈಕಮಾಂಡ್ ಸೂಚನೆ
ಕಾಂಗ್ರೆಸ್ ಅಭ್ಯರ್ಥಿಗಳ ಮೇಲೆ ಕಣ್ಣಿಡಿ  ಹೈಕಮಾಂಡ್ ಕಟ್ಟಾಜ್ಞೆ
ಹೈಕಮಾಂಡ್ ಸೂಚನೆ ಬೆನ್ನಲ್ಲೇ ರಾಜಸ್ಥಾನ ಕಾಂಗ್ರೆಸ್ ಅಲರ್ಟ್

ರಾಜಸ್ಥಾನದಲ್ಲಿ ಮತ್ತೆ ರೋಟೆಷನ್ ಪದ್ಧತಿ ಬರಲಿದೆ ಎಂದು ಹೇಳಲಾಗ್ತಿದೆ. ರಾಜಸ್ಥಾನದಲ್ಲಿ(Rajasthan) ಬಿಜೆಪಿಗೆ ಅಧಿಕಾರ ಪಕ್ಕಾ ಎಂದು ಸಮೀಕ್ಷೆಗಳು ಹೇಳುತ್ತಿವೆ. ರಾಜಸ್ತಾನದಲ್ಲಿ ಕಾಂಗ್ರೆಸ್(Congress) ಲೆಕ್ಕಾಚಾರ ಉಲ್ಟಾ ಆಗುವ ಸಾಧ್ಯತೆ ಇದೆಯಂತೆ. ಸಿಎಂ ಗೆಹ್ಲೋಟ್, ಪೈಲಟ್ ಮುನಿಸೇ ಕಾಂಗ್ರೆಸ್‌ಗೆ ಮುಳುವಾಗುವ ಸಾಧ್ಯತೆ ಇದೆ. ಹೀಗಾಗಿ ಅಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆ ಇದೆ. ರಾಜಸ್ಥಾನದಲ್ಲಿ ಬಿಜೆಪಿ(BJP) ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆ ಇದೆ. ರಾಜಸ್ಥಾನದಲ್ಲಿ ಆಪರೇಷನ್ ಕಮಲಕ್ಕೆ ಕಾಂಗ್ರೆಸ್ ಬೆಚ್ಚಿದಂತೆ ಕಾಣುತ್ತದೆ. ರಾಜಸ್ಥಾನ ಕಾಂಗ್ರೆಸ್ ಅಭ್ಯರ್ಥಿಗಳು ಕರ್ನಾಟಕಕ್ಕೆ(Karnataka) ಶಿಫ್ಟ್ ಆಗಿದ್ದು, ಎಕ್ಸಿಟ್ ಪೋಲ್ ಅಂಕಿ-ಸಂಖ್ಯೆ ನಂತರ ಕಾಂಗ್ರೆಸ್ ಎಚ್ಚೆತ್ತಿದೆ. ಕರ್ನಾಟಕಕ್ಕೆ ಅಭ್ಯರ್ಥಿಗಳನ್ನ ಕಳಿಸಿ ಎಂದು ಹೈಕಮಾಂಡ್ ಸೂಚನೆ ನೀಡಿದೆಯಂತೆ. 

ಇದನ್ನೂ ವೀಕ್ಷಿಸಿ:  ತೆಲಂಗಾಣದಲ್ಲಿ ಈ ಬಾರಿ ಅಧಿಕಾರ ಬದಲಾಗುತ್ತಾ..? ಕಾಂಗ್ರೆಸ್ -ಬಿಆರ್‌ಎಸ್‌ ನಡುವೆ ಭಾರೀ ಪೈಪೋಟಿ !

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more