ತೆಲಂಗಾಣದಲ್ಲಿ ಈ ಬಾರಿ ಅಧಿಕಾರ ಬದಲಾಗುತ್ತಾ..? ಕಾಂಗ್ರೆಸ್ -ಬಿಆರ್‌ಎಸ್‌ ನಡುವೆ ಭಾರೀ ಪೈಪೋಟಿ !

ತೆಲಂಗಾಣದಲ್ಲಿ ಈ ಬಾರಿ ಅಧಿಕಾರ ಬದಲಾಗುತ್ತಾ..? ಕಾಂಗ್ರೆಸ್ -ಬಿಆರ್‌ಎಸ್‌ ನಡುವೆ ಭಾರೀ ಪೈಪೋಟಿ !

Published : Dec 01, 2023, 11:41 AM IST

ಈ ಬಾರಿ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರನಾ..?
ಕಾಂಗ್ರೆಸ್‌ಗೆ ಸರಳ ಬಹುಮತ ಎನ್ನುತ್ತಿದೆ ಸಮೀಕ್ಷೆ
ಅಧಿಕಾರದ ಗದ್ದುಗೆ ಹಿಡಿಯುತ್ತಾ ಕಾಂಗ್ರೆಸ್‌ ಪಡೆ

ಪಂಚರಾಜ್ಯ ಫೈಟ್‌ನ ಕೊನೆ ಹಂತದ ಮತದಾನ ಮುಗಿದು  ಮತದಾನೋತ್ತರ ಸಮೀಕ್ಷೆಯೂ ಜನರ ಮುಂದೆ ಬಂದಿದೆ. ಸಮೀಕ್ಷೆಗಳು(Surveys) ಹೇಳುವಂತೆ ಎರಡು ರಾಜ್ಯಗಳಲ್ಲಿ ಬಿಜೆಪಿ(BJP), ಇನ್ನೆರಡು ರಾಜ್ಯಗಳಲ್ಲಿ ಕಾಂಗ್ರೆಸ್(Congress) ಅಧಿಕಾರಕ್ಕೆ ಬಂದ್ರೆ ಒಂದು ರಾಜ್ಯದಲ್ಲಿ ಮಾತ್ರ ಅತಂತ್ರ ಸ್ಥಿತಿ ಬಂದೊದಗಲಿದೆ ಎಂದು ಸಮೀಕ್ಷೆಗಳು(Exit Polls) ಭವಿಷ್ಯ ನುಡಿದಿವೆ. ಹಾಗಾಗಿ ಈ ಪಂಚರಾಜ್ಯ ಚುನಾವಣೆಯಲ್ಲಿ ಗೆದ್ದು ಬೀಗೋದ್ಯಾರು..? ಎಂಬ ಪ್ರಶ್ನೆ ಕಾಡತೊಡಗಿದೆ. ಮತಗಟ್ಟೆ ಸಮೀಕ್ಷೆಯಲ್ಲಿ ಅಚ್ಚರಿ ಫಲಿತಾಂಶ ಹೊರ ಬಿದ್ದಿದೆ. ಆಡಳಿತ ವಿರೋಧಿ ಅಲೆ ಭೇದಿಸ್ತಾರಾ ಸಿಎಂ ಕೆಸಿಆರ್ ಎಂಬುದನ್ನು ಕಾದು ನೋಡಬೇಕಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ - ಬಿಆರ್‌ಎಸ್‌(BRS) ನಡುವೆ ಭಾರೀ ಪೈಪೋಟಿ ಇದೆ. ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಸರಳ ಬಹುಮತ ಬರಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ.

ಇದನ್ನೂ ವೀಕ್ಷಿಸಿ:  ಹಾಸನದಲ್ಲಿ ಶಿಕ್ಷಕಿ ಅಪಹರಣ ಪ್ರಕರಣ ಸುಖಾಂತ್ಯ: ಬೆಳಗ್ಗೆ ಕಿಡ್ನಾಪ್, ರಾತ್ರಿ ಹೊತ್ತಿಗೆ ಆರೋಪಿಗಳು ಅಂದರ್

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more