ತೆಲಂಗಾಣದಲ್ಲಿ ಈ ಬಾರಿ ಅಧಿಕಾರ ಬದಲಾಗುತ್ತಾ..? ಕಾಂಗ್ರೆಸ್ -ಬಿಆರ್‌ಎಸ್‌ ನಡುವೆ ಭಾರೀ ಪೈಪೋಟಿ !

ತೆಲಂಗಾಣದಲ್ಲಿ ಈ ಬಾರಿ ಅಧಿಕಾರ ಬದಲಾಗುತ್ತಾ..? ಕಾಂಗ್ರೆಸ್ -ಬಿಆರ್‌ಎಸ್‌ ನಡುವೆ ಭಾರೀ ಪೈಪೋಟಿ !

Published : Dec 01, 2023, 11:41 AM IST

ಈ ಬಾರಿ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರನಾ..?
ಕಾಂಗ್ರೆಸ್‌ಗೆ ಸರಳ ಬಹುಮತ ಎನ್ನುತ್ತಿದೆ ಸಮೀಕ್ಷೆ
ಅಧಿಕಾರದ ಗದ್ದುಗೆ ಹಿಡಿಯುತ್ತಾ ಕಾಂಗ್ರೆಸ್‌ ಪಡೆ

ಪಂಚರಾಜ್ಯ ಫೈಟ್‌ನ ಕೊನೆ ಹಂತದ ಮತದಾನ ಮುಗಿದು  ಮತದಾನೋತ್ತರ ಸಮೀಕ್ಷೆಯೂ ಜನರ ಮುಂದೆ ಬಂದಿದೆ. ಸಮೀಕ್ಷೆಗಳು(Surveys) ಹೇಳುವಂತೆ ಎರಡು ರಾಜ್ಯಗಳಲ್ಲಿ ಬಿಜೆಪಿ(BJP), ಇನ್ನೆರಡು ರಾಜ್ಯಗಳಲ್ಲಿ ಕಾಂಗ್ರೆಸ್(Congress) ಅಧಿಕಾರಕ್ಕೆ ಬಂದ್ರೆ ಒಂದು ರಾಜ್ಯದಲ್ಲಿ ಮಾತ್ರ ಅತಂತ್ರ ಸ್ಥಿತಿ ಬಂದೊದಗಲಿದೆ ಎಂದು ಸಮೀಕ್ಷೆಗಳು(Exit Polls) ಭವಿಷ್ಯ ನುಡಿದಿವೆ. ಹಾಗಾಗಿ ಈ ಪಂಚರಾಜ್ಯ ಚುನಾವಣೆಯಲ್ಲಿ ಗೆದ್ದು ಬೀಗೋದ್ಯಾರು..? ಎಂಬ ಪ್ರಶ್ನೆ ಕಾಡತೊಡಗಿದೆ. ಮತಗಟ್ಟೆ ಸಮೀಕ್ಷೆಯಲ್ಲಿ ಅಚ್ಚರಿ ಫಲಿತಾಂಶ ಹೊರ ಬಿದ್ದಿದೆ. ಆಡಳಿತ ವಿರೋಧಿ ಅಲೆ ಭೇದಿಸ್ತಾರಾ ಸಿಎಂ ಕೆಸಿಆರ್ ಎಂಬುದನ್ನು ಕಾದು ನೋಡಬೇಕಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ - ಬಿಆರ್‌ಎಸ್‌(BRS) ನಡುವೆ ಭಾರೀ ಪೈಪೋಟಿ ಇದೆ. ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಸರಳ ಬಹುಮತ ಬರಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ.

ಇದನ್ನೂ ವೀಕ್ಷಿಸಿ:  ಹಾಸನದಲ್ಲಿ ಶಿಕ್ಷಕಿ ಅಪಹರಣ ಪ್ರಕರಣ ಸುಖಾಂತ್ಯ: ಬೆಳಗ್ಗೆ ಕಿಡ್ನಾಪ್, ರಾತ್ರಿ ಹೊತ್ತಿಗೆ ಆರೋಪಿಗಳು ಅಂದರ್

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more