ತೆಲಂಗಾಣದಲ್ಲಿ ಈ ಬಾರಿ ಅಧಿಕಾರ ಬದಲಾಗುತ್ತಾ..? ಕಾಂಗ್ರೆಸ್ -ಬಿಆರ್‌ಎಸ್‌ ನಡುವೆ ಭಾರೀ ಪೈಪೋಟಿ !

ತೆಲಂಗಾಣದಲ್ಲಿ ಈ ಬಾರಿ ಅಧಿಕಾರ ಬದಲಾಗುತ್ತಾ..? ಕಾಂಗ್ರೆಸ್ -ಬಿಆರ್‌ಎಸ್‌ ನಡುವೆ ಭಾರೀ ಪೈಪೋಟಿ !

Published : Dec 01, 2023, 11:41 AM IST

ಈ ಬಾರಿ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರನಾ..?
ಕಾಂಗ್ರೆಸ್‌ಗೆ ಸರಳ ಬಹುಮತ ಎನ್ನುತ್ತಿದೆ ಸಮೀಕ್ಷೆ
ಅಧಿಕಾರದ ಗದ್ದುಗೆ ಹಿಡಿಯುತ್ತಾ ಕಾಂಗ್ರೆಸ್‌ ಪಡೆ

ಪಂಚರಾಜ್ಯ ಫೈಟ್‌ನ ಕೊನೆ ಹಂತದ ಮತದಾನ ಮುಗಿದು  ಮತದಾನೋತ್ತರ ಸಮೀಕ್ಷೆಯೂ ಜನರ ಮುಂದೆ ಬಂದಿದೆ. ಸಮೀಕ್ಷೆಗಳು(Surveys) ಹೇಳುವಂತೆ ಎರಡು ರಾಜ್ಯಗಳಲ್ಲಿ ಬಿಜೆಪಿ(BJP), ಇನ್ನೆರಡು ರಾಜ್ಯಗಳಲ್ಲಿ ಕಾಂಗ್ರೆಸ್(Congress) ಅಧಿಕಾರಕ್ಕೆ ಬಂದ್ರೆ ಒಂದು ರಾಜ್ಯದಲ್ಲಿ ಮಾತ್ರ ಅತಂತ್ರ ಸ್ಥಿತಿ ಬಂದೊದಗಲಿದೆ ಎಂದು ಸಮೀಕ್ಷೆಗಳು(Exit Polls) ಭವಿಷ್ಯ ನುಡಿದಿವೆ. ಹಾಗಾಗಿ ಈ ಪಂಚರಾಜ್ಯ ಚುನಾವಣೆಯಲ್ಲಿ ಗೆದ್ದು ಬೀಗೋದ್ಯಾರು..? ಎಂಬ ಪ್ರಶ್ನೆ ಕಾಡತೊಡಗಿದೆ. ಮತಗಟ್ಟೆ ಸಮೀಕ್ಷೆಯಲ್ಲಿ ಅಚ್ಚರಿ ಫಲಿತಾಂಶ ಹೊರ ಬಿದ್ದಿದೆ. ಆಡಳಿತ ವಿರೋಧಿ ಅಲೆ ಭೇದಿಸ್ತಾರಾ ಸಿಎಂ ಕೆಸಿಆರ್ ಎಂಬುದನ್ನು ಕಾದು ನೋಡಬೇಕಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ - ಬಿಆರ್‌ಎಸ್‌(BRS) ನಡುವೆ ಭಾರೀ ಪೈಪೋಟಿ ಇದೆ. ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಸರಳ ಬಹುಮತ ಬರಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ.

ಇದನ್ನೂ ವೀಕ್ಷಿಸಿ:  ಹಾಸನದಲ್ಲಿ ಶಿಕ್ಷಕಿ ಅಪಹರಣ ಪ್ರಕರಣ ಸುಖಾಂತ್ಯ: ಬೆಳಗ್ಗೆ ಕಿಡ್ನಾಪ್, ರಾತ್ರಿ ಹೊತ್ತಿಗೆ ಆರೋಪಿಗಳು ಅಂದರ್

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more