ತೆಲಂಗಾಣದಲ್ಲಿ ಈ ಬಾರಿ ಅಧಿಕಾರ ಬದಲಾಗುತ್ತಾ..? ಕಾಂಗ್ರೆಸ್ -ಬಿಆರ್‌ಎಸ್‌ ನಡುವೆ ಭಾರೀ ಪೈಪೋಟಿ !

ತೆಲಂಗಾಣದಲ್ಲಿ ಈ ಬಾರಿ ಅಧಿಕಾರ ಬದಲಾಗುತ್ತಾ..? ಕಾಂಗ್ರೆಸ್ -ಬಿಆರ್‌ಎಸ್‌ ನಡುವೆ ಭಾರೀ ಪೈಪೋಟಿ !

Published : Dec 01, 2023, 11:41 AM IST

ಈ ಬಾರಿ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರನಾ..?
ಕಾಂಗ್ರೆಸ್‌ಗೆ ಸರಳ ಬಹುಮತ ಎನ್ನುತ್ತಿದೆ ಸಮೀಕ್ಷೆ
ಅಧಿಕಾರದ ಗದ್ದುಗೆ ಹಿಡಿಯುತ್ತಾ ಕಾಂಗ್ರೆಸ್‌ ಪಡೆ

ಪಂಚರಾಜ್ಯ ಫೈಟ್‌ನ ಕೊನೆ ಹಂತದ ಮತದಾನ ಮುಗಿದು  ಮತದಾನೋತ್ತರ ಸಮೀಕ್ಷೆಯೂ ಜನರ ಮುಂದೆ ಬಂದಿದೆ. ಸಮೀಕ್ಷೆಗಳು(Surveys) ಹೇಳುವಂತೆ ಎರಡು ರಾಜ್ಯಗಳಲ್ಲಿ ಬಿಜೆಪಿ(BJP), ಇನ್ನೆರಡು ರಾಜ್ಯಗಳಲ್ಲಿ ಕಾಂಗ್ರೆಸ್(Congress) ಅಧಿಕಾರಕ್ಕೆ ಬಂದ್ರೆ ಒಂದು ರಾಜ್ಯದಲ್ಲಿ ಮಾತ್ರ ಅತಂತ್ರ ಸ್ಥಿತಿ ಬಂದೊದಗಲಿದೆ ಎಂದು ಸಮೀಕ್ಷೆಗಳು(Exit Polls) ಭವಿಷ್ಯ ನುಡಿದಿವೆ. ಹಾಗಾಗಿ ಈ ಪಂಚರಾಜ್ಯ ಚುನಾವಣೆಯಲ್ಲಿ ಗೆದ್ದು ಬೀಗೋದ್ಯಾರು..? ಎಂಬ ಪ್ರಶ್ನೆ ಕಾಡತೊಡಗಿದೆ. ಮತಗಟ್ಟೆ ಸಮೀಕ್ಷೆಯಲ್ಲಿ ಅಚ್ಚರಿ ಫಲಿತಾಂಶ ಹೊರ ಬಿದ್ದಿದೆ. ಆಡಳಿತ ವಿರೋಧಿ ಅಲೆ ಭೇದಿಸ್ತಾರಾ ಸಿಎಂ ಕೆಸಿಆರ್ ಎಂಬುದನ್ನು ಕಾದು ನೋಡಬೇಕಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ - ಬಿಆರ್‌ಎಸ್‌(BRS) ನಡುವೆ ಭಾರೀ ಪೈಪೋಟಿ ಇದೆ. ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಸರಳ ಬಹುಮತ ಬರಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ.

ಇದನ್ನೂ ವೀಕ್ಷಿಸಿ:  ಹಾಸನದಲ್ಲಿ ಶಿಕ್ಷಕಿ ಅಪಹರಣ ಪ್ರಕರಣ ಸುಖಾಂತ್ಯ: ಬೆಳಗ್ಗೆ ಕಿಡ್ನಾಪ್, ರಾತ್ರಿ ಹೊತ್ತಿಗೆ ಆರೋಪಿಗಳು ಅಂದರ್

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more