ಭಾರತಕ್ಕೆ ಜೂನ್-ಜುಲೈ ಇನ್ನೂ ಘೋರ, ಎಷ್ಟಕ್ಕೆ ತಲುಪಬಹುದು ಸೋಂಕಿತರ ಸಂಖ್ಯೆ?

ಭಾರತಕ್ಕೆ ಜೂನ್-ಜುಲೈ ಇನ್ನೂ ಘೋರ, ಎಷ್ಟಕ್ಕೆ ತಲುಪಬಹುದು ಸೋಂಕಿತರ ಸಂಖ್ಯೆ?

Published : May 07, 2020, 11:00 PM ISTUpdated : May 08, 2020, 07:15 AM IST

ಭಾರತದಲ್ಲಿ ಮುಗಿದಿಲ್ಲ ಕೊರೋನಾ ಆರ್ಭಟ/ ಮುಂದಿನ ಎರಡು ತಿಂಗಳುಗಳು ಆತಂಕಕಾರಿ/  ಏಮ್ಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಮಾಹಿತಿ

ನವದೆಹಲಿ(ಮೇ 07) ಕೊರೋನಾ ಸೋಂಕಿನ ಆರ್ಭಟ ಮುಗಿದಿದೆ ಎಂದು ಯಾರಾದರೂ ಭಾವಿಸಿಕೊಂಡರೆ ದೊಡ್ಡ ತಪ್ಪು.  ಭಾರತಕ್ಕೆ ಮುಂಬರುವ ತಿಂಗಳುಗಳು ಆತಂಕಕಾರಿಯಾಗಿರಲಿವೆ.

ಬೆಂಗಳೂರಿನಲ್ಲಿ ಬಸ್-ಮೆಟ್ರೋ ಸಂಚಾರಕ್ಕೆ ಗ್ರೀನ್ ಸಿಗ್ನಲ್.

ಭಾರತ ಈ ಸೋಂಕಿನ ವಿರುದ್ಧ ನಡೆಸುತ್ತಿರುವ ಹೋರಾಟವನ್ನು ಅವಲೋಕಿಸಿದರೆ, ಕೊರೊನಾ ವೈರಸ್ ದೇಶದಲ್ಲಿ ಜೂನ್‌ ಹಾಗೂ ಜುಲೈನಲ್ಲಿ ಆರ್ಭಟಿಸುವ ಆತಂಕವನ್ನು ಏಮ್ಸ್‌ ದಿಲ್ಲಿ ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ವ್ಯಕ್ತಪಡಿಸಿದ್ದಾರೆ.

"
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?