ಭಾರತಕ್ಕೆ ಜೂನ್-ಜುಲೈ ಇನ್ನೂ ಘೋರ, ಎಷ್ಟಕ್ಕೆ ತಲುಪಬಹುದು ಸೋಂಕಿತರ ಸಂಖ್ಯೆ?

ಭಾರತಕ್ಕೆ ಜೂನ್-ಜುಲೈ ಇನ್ನೂ ಘೋರ, ಎಷ್ಟಕ್ಕೆ ತಲುಪಬಹುದು ಸೋಂಕಿತರ ಸಂಖ್ಯೆ?

Published : May 07, 2020, 11:00 PM ISTUpdated : May 08, 2020, 07:15 AM IST

ಭಾರತದಲ್ಲಿ ಮುಗಿದಿಲ್ಲ ಕೊರೋನಾ ಆರ್ಭಟ/ ಮುಂದಿನ ಎರಡು ತಿಂಗಳುಗಳು ಆತಂಕಕಾರಿ/  ಏಮ್ಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಮಾಹಿತಿ

ನವದೆಹಲಿ(ಮೇ 07) ಕೊರೋನಾ ಸೋಂಕಿನ ಆರ್ಭಟ ಮುಗಿದಿದೆ ಎಂದು ಯಾರಾದರೂ ಭಾವಿಸಿಕೊಂಡರೆ ದೊಡ್ಡ ತಪ್ಪು.  ಭಾರತಕ್ಕೆ ಮುಂಬರುವ ತಿಂಗಳುಗಳು ಆತಂಕಕಾರಿಯಾಗಿರಲಿವೆ.

ಬೆಂಗಳೂರಿನಲ್ಲಿ ಬಸ್-ಮೆಟ್ರೋ ಸಂಚಾರಕ್ಕೆ ಗ್ರೀನ್ ಸಿಗ್ನಲ್.

ಭಾರತ ಈ ಸೋಂಕಿನ ವಿರುದ್ಧ ನಡೆಸುತ್ತಿರುವ ಹೋರಾಟವನ್ನು ಅವಲೋಕಿಸಿದರೆ, ಕೊರೊನಾ ವೈರಸ್ ದೇಶದಲ್ಲಿ ಜೂನ್‌ ಹಾಗೂ ಜುಲೈನಲ್ಲಿ ಆರ್ಭಟಿಸುವ ಆತಂಕವನ್ನು ಏಮ್ಸ್‌ ದಿಲ್ಲಿ ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ವ್ಯಕ್ತಪಡಿಸಿದ್ದಾರೆ.

"
 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?