ಭಾರತಕ್ಕೆ ಜೂನ್-ಜುಲೈ ಇನ್ನೂ ಘೋರ, ಎಷ್ಟಕ್ಕೆ ತಲುಪಬಹುದು ಸೋಂಕಿತರ ಸಂಖ್ಯೆ?

ಭಾರತಕ್ಕೆ ಜೂನ್-ಜುಲೈ ಇನ್ನೂ ಘೋರ, ಎಷ್ಟಕ್ಕೆ ತಲುಪಬಹುದು ಸೋಂಕಿತರ ಸಂಖ್ಯೆ?

Published : May 07, 2020, 11:00 PM ISTUpdated : May 08, 2020, 07:15 AM IST

ಭಾರತದಲ್ಲಿ ಮುಗಿದಿಲ್ಲ ಕೊರೋನಾ ಆರ್ಭಟ/ ಮುಂದಿನ ಎರಡು ತಿಂಗಳುಗಳು ಆತಂಕಕಾರಿ/  ಏಮ್ಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಮಾಹಿತಿ

ನವದೆಹಲಿ(ಮೇ 07) ಕೊರೋನಾ ಸೋಂಕಿನ ಆರ್ಭಟ ಮುಗಿದಿದೆ ಎಂದು ಯಾರಾದರೂ ಭಾವಿಸಿಕೊಂಡರೆ ದೊಡ್ಡ ತಪ್ಪು.  ಭಾರತಕ್ಕೆ ಮುಂಬರುವ ತಿಂಗಳುಗಳು ಆತಂಕಕಾರಿಯಾಗಿರಲಿವೆ.

ಬೆಂಗಳೂರಿನಲ್ಲಿ ಬಸ್-ಮೆಟ್ರೋ ಸಂಚಾರಕ್ಕೆ ಗ್ರೀನ್ ಸಿಗ್ನಲ್.

ಭಾರತ ಈ ಸೋಂಕಿನ ವಿರುದ್ಧ ನಡೆಸುತ್ತಿರುವ ಹೋರಾಟವನ್ನು ಅವಲೋಕಿಸಿದರೆ, ಕೊರೊನಾ ವೈರಸ್ ದೇಶದಲ್ಲಿ ಜೂನ್‌ ಹಾಗೂ ಜುಲೈನಲ್ಲಿ ಆರ್ಭಟಿಸುವ ಆತಂಕವನ್ನು ಏಮ್ಸ್‌ ದಿಲ್ಲಿ ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ವ್ಯಕ್ತಪಡಿಸಿದ್ದಾರೆ.

"
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?