ಭಾರತಕ್ಕೆ ಜೂನ್-ಜುಲೈ ಇನ್ನೂ ಘೋರ, ಎಷ್ಟಕ್ಕೆ ತಲುಪಬಹುದು ಸೋಂಕಿತರ ಸಂಖ್ಯೆ?

ಭಾರತಕ್ಕೆ ಜೂನ್-ಜುಲೈ ಇನ್ನೂ ಘೋರ, ಎಷ್ಟಕ್ಕೆ ತಲುಪಬಹುದು ಸೋಂಕಿತರ ಸಂಖ್ಯೆ?

Published : May 07, 2020, 11:00 PM ISTUpdated : May 08, 2020, 07:15 AM IST

ಭಾರತದಲ್ಲಿ ಮುಗಿದಿಲ್ಲ ಕೊರೋನಾ ಆರ್ಭಟ/ ಮುಂದಿನ ಎರಡು ತಿಂಗಳುಗಳು ಆತಂಕಕಾರಿ/  ಏಮ್ಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಮಾಹಿತಿ

ನವದೆಹಲಿ(ಮೇ 07) ಕೊರೋನಾ ಸೋಂಕಿನ ಆರ್ಭಟ ಮುಗಿದಿದೆ ಎಂದು ಯಾರಾದರೂ ಭಾವಿಸಿಕೊಂಡರೆ ದೊಡ್ಡ ತಪ್ಪು.  ಭಾರತಕ್ಕೆ ಮುಂಬರುವ ತಿಂಗಳುಗಳು ಆತಂಕಕಾರಿಯಾಗಿರಲಿವೆ.

ಬೆಂಗಳೂರಿನಲ್ಲಿ ಬಸ್-ಮೆಟ್ರೋ ಸಂಚಾರಕ್ಕೆ ಗ್ರೀನ್ ಸಿಗ್ನಲ್.

ಭಾರತ ಈ ಸೋಂಕಿನ ವಿರುದ್ಧ ನಡೆಸುತ್ತಿರುವ ಹೋರಾಟವನ್ನು ಅವಲೋಕಿಸಿದರೆ, ಕೊರೊನಾ ವೈರಸ್ ದೇಶದಲ್ಲಿ ಜೂನ್‌ ಹಾಗೂ ಜುಲೈನಲ್ಲಿ ಆರ್ಭಟಿಸುವ ಆತಂಕವನ್ನು ಏಮ್ಸ್‌ ದಿಲ್ಲಿ ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ವ್ಯಕ್ತಪಡಿಸಿದ್ದಾರೆ.

"
 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್