ವ್ಯಾಕ್ಸಿನ್ ಹೆಚ್ಚಿಸಿ, 3 ನೇ ಅಲೆ ತಪ್ಪಿಸಿ: ಸರ್ಕಾರಕ್ಕೆ ತಜ್ಞರ ಸಲಹೆ

ವ್ಯಾಕ್ಸಿನ್ ಹೆಚ್ಚಿಸಿ, 3 ನೇ ಅಲೆ ತಪ್ಪಿಸಿ: ಸರ್ಕಾರಕ್ಕೆ ತಜ್ಞರ ಸಲಹೆ

Published : May 21, 2021, 01:28 PM ISTUpdated : May 21, 2021, 03:00 PM IST

- ಈಗ ಸೋಂಕಿತರಾದವರ ರೋಗನಿರೋಧಕ ಶಕ್ತಿ 8 ತಿಂಗಳಲ್ಲಿ ನಶಿಸಲಿದೆ

- ಜನರಿಗೆ ಲಸಿಕೆ ನೀಡಿ ಕೃತಕವಾಗಿ ರೋಗನಿರೋಧಕ ಶಕ್ತಿ ಹೆಚ್ಚಿಸಬೇಕು

- ಲಸಿಕೆ ಆಂದೋಲನಕ್ಕೆ ವೇಗ ನೀಡುವುದೇ ಈಗಿರುವ ಏಕೈಕ ಮಾರ್ಗ

ಬೆಂಗಳೂರು (ಮೇ. 21): ಕೊರೊನಾ 2 ನೇ ಅಲೆ ಭೀಕರತೆ ನಡುವೆ 3 ನೇ ಅಲೆ ಭೀತಿ ಶುರುವಾಗಿದೆ. ಜೂನ್ ಅಂತ್ಯಕ್ಕೆ 2 ನೇ ಅಲೆ ಇಳಿಕೆಯಾಗಲಿದೆ. ಇನ್ನು 6-8 ತಿಂಗಳಲ್ಲಿ 3 ನೇ ಅಲೆ ಶುರುವಾಗುವ ಸಾಧ್ಯತೆಯನ್ನು ತಜ್ಞರು ಹೇಳಿದ್ದಾರೆ. ದೇಹದಲ್ಲಿ ಸೃಷ್ಟಿಯಾದ ರೋಗನಿರೋಧಕ ಶಕ್ತಿ 6-8 ತಿಂಗಳಲ್ಲಿ ನಶಿಸುತ್ತದೆ. ಇದಕ್ಕೆ ಇರುವ ಏಕೈಕ ಪರಿಹಾರ ಲಸಿಕೆ ಮೂಲಕ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು. ಆದಷ್ಟು ಲಸಿಕೆ ನೀಡುವುದರಿಂದ ಸೋಂಕು ಏರಿಕೆ ತಡೆಯಬಹುದು ಎಂದಿದ್ದಾರೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?