ವ್ಯಾಕ್ಸಿನ್ ಹೆಚ್ಚಿಸಿ, 3 ನೇ ಅಲೆ ತಪ್ಪಿಸಿ: ಸರ್ಕಾರಕ್ಕೆ ತಜ್ಞರ ಸಲಹೆ

ವ್ಯಾಕ್ಸಿನ್ ಹೆಚ್ಚಿಸಿ, 3 ನೇ ಅಲೆ ತಪ್ಪಿಸಿ: ಸರ್ಕಾರಕ್ಕೆ ತಜ್ಞರ ಸಲಹೆ

Published : May 21, 2021, 01:28 PM ISTUpdated : May 21, 2021, 03:00 PM IST

- ಈಗ ಸೋಂಕಿತರಾದವರ ರೋಗನಿರೋಧಕ ಶಕ್ತಿ 8 ತಿಂಗಳಲ್ಲಿ ನಶಿಸಲಿದೆ

- ಜನರಿಗೆ ಲಸಿಕೆ ನೀಡಿ ಕೃತಕವಾಗಿ ರೋಗನಿರೋಧಕ ಶಕ್ತಿ ಹೆಚ್ಚಿಸಬೇಕು

- ಲಸಿಕೆ ಆಂದೋಲನಕ್ಕೆ ವೇಗ ನೀಡುವುದೇ ಈಗಿರುವ ಏಕೈಕ ಮಾರ್ಗ

ಬೆಂಗಳೂರು (ಮೇ. 21): ಕೊರೊನಾ 2 ನೇ ಅಲೆ ಭೀಕರತೆ ನಡುವೆ 3 ನೇ ಅಲೆ ಭೀತಿ ಶುರುವಾಗಿದೆ. ಜೂನ್ ಅಂತ್ಯಕ್ಕೆ 2 ನೇ ಅಲೆ ಇಳಿಕೆಯಾಗಲಿದೆ. ಇನ್ನು 6-8 ತಿಂಗಳಲ್ಲಿ 3 ನೇ ಅಲೆ ಶುರುವಾಗುವ ಸಾಧ್ಯತೆಯನ್ನು ತಜ್ಞರು ಹೇಳಿದ್ದಾರೆ. ದೇಹದಲ್ಲಿ ಸೃಷ್ಟಿಯಾದ ರೋಗನಿರೋಧಕ ಶಕ್ತಿ 6-8 ತಿಂಗಳಲ್ಲಿ ನಶಿಸುತ್ತದೆ. ಇದಕ್ಕೆ ಇರುವ ಏಕೈಕ ಪರಿಹಾರ ಲಸಿಕೆ ಮೂಲಕ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು. ಆದಷ್ಟು ಲಸಿಕೆ ನೀಡುವುದರಿಂದ ಸೋಂಕು ಏರಿಕೆ ತಡೆಯಬಹುದು ಎಂದಿದ್ದಾರೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?