ವ್ಯಾಕ್ಸಿನ್ ಹೆಚ್ಚಿಸಿ, 3 ನೇ ಅಲೆ ತಪ್ಪಿಸಿ: ಸರ್ಕಾರಕ್ಕೆ ತಜ್ಞರ ಸಲಹೆ

ವ್ಯಾಕ್ಸಿನ್ ಹೆಚ್ಚಿಸಿ, 3 ನೇ ಅಲೆ ತಪ್ಪಿಸಿ: ಸರ್ಕಾರಕ್ಕೆ ತಜ್ಞರ ಸಲಹೆ

Published : May 21, 2021, 01:28 PM ISTUpdated : May 21, 2021, 03:00 PM IST

- ಈಗ ಸೋಂಕಿತರಾದವರ ರೋಗನಿರೋಧಕ ಶಕ್ತಿ 8 ತಿಂಗಳಲ್ಲಿ ನಶಿಸಲಿದೆ

- ಜನರಿಗೆ ಲಸಿಕೆ ನೀಡಿ ಕೃತಕವಾಗಿ ರೋಗನಿರೋಧಕ ಶಕ್ತಿ ಹೆಚ್ಚಿಸಬೇಕು

- ಲಸಿಕೆ ಆಂದೋಲನಕ್ಕೆ ವೇಗ ನೀಡುವುದೇ ಈಗಿರುವ ಏಕೈಕ ಮಾರ್ಗ

ಬೆಂಗಳೂರು (ಮೇ. 21): ಕೊರೊನಾ 2 ನೇ ಅಲೆ ಭೀಕರತೆ ನಡುವೆ 3 ನೇ ಅಲೆ ಭೀತಿ ಶುರುವಾಗಿದೆ. ಜೂನ್ ಅಂತ್ಯಕ್ಕೆ 2 ನೇ ಅಲೆ ಇಳಿಕೆಯಾಗಲಿದೆ. ಇನ್ನು 6-8 ತಿಂಗಳಲ್ಲಿ 3 ನೇ ಅಲೆ ಶುರುವಾಗುವ ಸಾಧ್ಯತೆಯನ್ನು ತಜ್ಞರು ಹೇಳಿದ್ದಾರೆ. ದೇಹದಲ್ಲಿ ಸೃಷ್ಟಿಯಾದ ರೋಗನಿರೋಧಕ ಶಕ್ತಿ 6-8 ತಿಂಗಳಲ್ಲಿ ನಶಿಸುತ್ತದೆ. ಇದಕ್ಕೆ ಇರುವ ಏಕೈಕ ಪರಿಹಾರ ಲಸಿಕೆ ಮೂಲಕ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು. ಆದಷ್ಟು ಲಸಿಕೆ ನೀಡುವುದರಿಂದ ಸೋಂಕು ಏರಿಕೆ ತಡೆಯಬಹುದು ಎಂದಿದ್ದಾರೆ. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?