ವ್ಯಾಕ್ಸಿನ್ ಹೆಚ್ಚಿಸಿ, 3 ನೇ ಅಲೆ ತಪ್ಪಿಸಿ: ಸರ್ಕಾರಕ್ಕೆ ತಜ್ಞರ ಸಲಹೆ

ವ್ಯಾಕ್ಸಿನ್ ಹೆಚ್ಚಿಸಿ, 3 ನೇ ಅಲೆ ತಪ್ಪಿಸಿ: ಸರ್ಕಾರಕ್ಕೆ ತಜ್ಞರ ಸಲಹೆ

Published : May 21, 2021, 01:28 PM ISTUpdated : May 21, 2021, 03:00 PM IST

- ಈಗ ಸೋಂಕಿತರಾದವರ ರೋಗನಿರೋಧಕ ಶಕ್ತಿ 8 ತಿಂಗಳಲ್ಲಿ ನಶಿಸಲಿದೆ

- ಜನರಿಗೆ ಲಸಿಕೆ ನೀಡಿ ಕೃತಕವಾಗಿ ರೋಗನಿರೋಧಕ ಶಕ್ತಿ ಹೆಚ್ಚಿಸಬೇಕು

- ಲಸಿಕೆ ಆಂದೋಲನಕ್ಕೆ ವೇಗ ನೀಡುವುದೇ ಈಗಿರುವ ಏಕೈಕ ಮಾರ್ಗ

ಬೆಂಗಳೂರು (ಮೇ. 21): ಕೊರೊನಾ 2 ನೇ ಅಲೆ ಭೀಕರತೆ ನಡುವೆ 3 ನೇ ಅಲೆ ಭೀತಿ ಶುರುವಾಗಿದೆ. ಜೂನ್ ಅಂತ್ಯಕ್ಕೆ 2 ನೇ ಅಲೆ ಇಳಿಕೆಯಾಗಲಿದೆ. ಇನ್ನು 6-8 ತಿಂಗಳಲ್ಲಿ 3 ನೇ ಅಲೆ ಶುರುವಾಗುವ ಸಾಧ್ಯತೆಯನ್ನು ತಜ್ಞರು ಹೇಳಿದ್ದಾರೆ. ದೇಹದಲ್ಲಿ ಸೃಷ್ಟಿಯಾದ ರೋಗನಿರೋಧಕ ಶಕ್ತಿ 6-8 ತಿಂಗಳಲ್ಲಿ ನಶಿಸುತ್ತದೆ. ಇದಕ್ಕೆ ಇರುವ ಏಕೈಕ ಪರಿಹಾರ ಲಸಿಕೆ ಮೂಲಕ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು. ಆದಷ್ಟು ಲಸಿಕೆ ನೀಡುವುದರಿಂದ ಸೋಂಕು ಏರಿಕೆ ತಡೆಯಬಹುದು ಎಂದಿದ್ದಾರೆ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!