The Kashmir Files: ಪಂಡಿತರನ್ನು ಕಗ್ಗೊಲೆ ಮಾಡಿದವನಿಗೆ ಹಸ್ತಲಾಘವ ಮಾಡಿದ್ದರು ಅಂದಿನ ಪ್ರಧಾನಿ..!

The Kashmir Files: ಪಂಡಿತರನ್ನು ಕಗ್ಗೊಲೆ ಮಾಡಿದವನಿಗೆ ಹಸ್ತಲಾಘವ ಮಾಡಿದ್ದರು ಅಂದಿನ ಪ್ರಧಾನಿ..!

Published : Mar 18, 2022, 06:10 PM ISTUpdated : Mar 18, 2022, 06:15 PM IST

ಇಸ್ಲಾಮಿಕ್‌ ಮೂಲಭೂತವಾದ, ದಿಲ್ಲಿಯಲ್ಲಿ ಆಳುವವರ ಬೇಜವಾಬ್ದಾರಿತನ, ಪರಿಸ್ಥಿತಯ ತೀವ್ರತೆಯ ಕನಿಷ್ಠ ವರದಿಯನ್ನು ಮಾಡದೇ ಕೈಕಟ್ಟಿಕುಳಿತ ಮಾಧ್ಯಮಗಳು ಮತ್ತು ಬುದ್ಧಿಜೀವಿ ವರ್ಗದ ಪರಿಣಾಮದಿಂದ  1990ರಲ್ಲಿ ಕಾಶ್ಮೀರದ ನೆಲದಿಂದ ಪಂಡಿತರನ್ನು ಹೆದರಿಸಿ, ಬೆದರಿಸಿ ಓಡಿಸಲಾಯಿತು. 

ಇಸ್ಲಾಮಿಕ್‌ ಮೂಲಭೂತವಾದ, ದಿಲ್ಲಿಯಲ್ಲಿ ಆಳುವವರ ಬೇಜವಾಬ್ದಾರಿತನ, ಪರಿಸ್ಥಿತಯ ತೀವ್ರತೆಯ ಕನಿಷ್ಠ ವರದಿಯನ್ನು ಮಾಡದೇ ಕೈಕಟ್ಟಿಕುಳಿತ ಮಾಧ್ಯಮಗಳು ಮತ್ತು ಬುದ್ಧಿಜೀವಿ ವರ್ಗದ ಪರಿಣಾಮದಿಂದ  1990ರಲ್ಲಿ ಕಾಶ್ಮೀರದ ನೆಲದಿಂದ ಪಂಡಿತರನ್ನು ಹೆದರಿಸಿ, ಬೆದರಿಸಿ ಓಡಿಸಲಾಯಿತು.  ಆಗ ಕಾಶ್ಮೀರಿ ಪಂಡಿತರು ಟ್ರಂಕ್‌ಕಾಲ್ ಮೂಲಕ ದಿಲ್ಲಿಯ ಸೌತ್‌ಬ್ಲಾಕ್‌, ನಾತ್‌ರ್‍ ಬ್ಲಾಕ್‌ಗಳಿಗೆ ಸಾವಿರಾರು ಫೋನ್‌ ಕರೆ ಮಾಡಿ ಸಹಾಯ ಕೇಳಿದರೂ ಯಾರೊಬ್ಬರಿಗೂ ಪಂಡಿತರ ನೋವು, ದುಗುಡ ಕೇಳುವ ಪುರುಸೊತ್ತು ಇರಲಿಲ್ಲ. ಯಾರೊಬ್ಬರೂ ಸಹಾಯಕ್ಕೆ ನಿಲ್ಲಲಿಲ್ಲ. 

 700 ಪಂಡಿತರನ್ನು ಬರ್ಬರವಾಗಿ ಕಗ್ಗೊಲೆ ಮಾಡಿದರೂ ಈ ಕ್ರೌರ್ಯದ ಸುದ್ದಿಗಳು ದಿಲ್ಲಿಯವರೆಗೂ ಮುಟ್ಟಲಿಲ್ಲ ಎನ್ನುವುದು ಆ ಕಾಲದ ದೊಡ್ಡ ದುರಂತಗಳಲ್ಲಿ ಒಂದು. ಪ್ಯಾಲೆಸ್ತೀನ್‌ ನಿರಾಶ್ರಿತರು, ರೋಹಿಂಗ್ಯಾ ನಿರಾಶ್ರಿತರ ಬಗ್ಗೆ ಪುಟಗಟ್ಟಲೆ ಬರೆದ ಇತಿಹಾಸ, 5 ಲಕ್ಷ ಪಂಡಿತರನ್ನು ತಮ್ಮ ನೆಲದಿಂದ ಓಡಿಸಿದ ಕತೆಗೆ ಜಾಗೆ ನೀಡದೇ ಇದ್ದದ್ದು ಯಾಕೆ ಎಂಬ ಪ್ರಶ್ನೆಗೆ ಉತ್ತರ ಇದ್ದಂತಿಲ್ಲ. ಇವೆಲ್ಲದರ ಬಗ್ಗೆ ಒಂದು ವರದಿ ಇಲ್ಲಿದೆ. 

 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more