The Kashmir Files: ಪಂಡಿತರನ್ನು ಕಗ್ಗೊಲೆ ಮಾಡಿದವನಿಗೆ ಹಸ್ತಲಾಘವ ಮಾಡಿದ್ದರು ಅಂದಿನ ಪ್ರಧಾನಿ..!

The Kashmir Files: ಪಂಡಿತರನ್ನು ಕಗ್ಗೊಲೆ ಮಾಡಿದವನಿಗೆ ಹಸ್ತಲಾಘವ ಮಾಡಿದ್ದರು ಅಂದಿನ ಪ್ರಧಾನಿ..!

Published : Mar 18, 2022, 06:10 PM ISTUpdated : Mar 18, 2022, 06:15 PM IST

ಇಸ್ಲಾಮಿಕ್‌ ಮೂಲಭೂತವಾದ, ದಿಲ್ಲಿಯಲ್ಲಿ ಆಳುವವರ ಬೇಜವಾಬ್ದಾರಿತನ, ಪರಿಸ್ಥಿತಯ ತೀವ್ರತೆಯ ಕನಿಷ್ಠ ವರದಿಯನ್ನು ಮಾಡದೇ ಕೈಕಟ್ಟಿಕುಳಿತ ಮಾಧ್ಯಮಗಳು ಮತ್ತು ಬುದ್ಧಿಜೀವಿ ವರ್ಗದ ಪರಿಣಾಮದಿಂದ  1990ರಲ್ಲಿ ಕಾಶ್ಮೀರದ ನೆಲದಿಂದ ಪಂಡಿತರನ್ನು ಹೆದರಿಸಿ, ಬೆದರಿಸಿ ಓಡಿಸಲಾಯಿತು. 

ಇಸ್ಲಾಮಿಕ್‌ ಮೂಲಭೂತವಾದ, ದಿಲ್ಲಿಯಲ್ಲಿ ಆಳುವವರ ಬೇಜವಾಬ್ದಾರಿತನ, ಪರಿಸ್ಥಿತಯ ತೀವ್ರತೆಯ ಕನಿಷ್ಠ ವರದಿಯನ್ನು ಮಾಡದೇ ಕೈಕಟ್ಟಿಕುಳಿತ ಮಾಧ್ಯಮಗಳು ಮತ್ತು ಬುದ್ಧಿಜೀವಿ ವರ್ಗದ ಪರಿಣಾಮದಿಂದ  1990ರಲ್ಲಿ ಕಾಶ್ಮೀರದ ನೆಲದಿಂದ ಪಂಡಿತರನ್ನು ಹೆದರಿಸಿ, ಬೆದರಿಸಿ ಓಡಿಸಲಾಯಿತು.  ಆಗ ಕಾಶ್ಮೀರಿ ಪಂಡಿತರು ಟ್ರಂಕ್‌ಕಾಲ್ ಮೂಲಕ ದಿಲ್ಲಿಯ ಸೌತ್‌ಬ್ಲಾಕ್‌, ನಾತ್‌ರ್‍ ಬ್ಲಾಕ್‌ಗಳಿಗೆ ಸಾವಿರಾರು ಫೋನ್‌ ಕರೆ ಮಾಡಿ ಸಹಾಯ ಕೇಳಿದರೂ ಯಾರೊಬ್ಬರಿಗೂ ಪಂಡಿತರ ನೋವು, ದುಗುಡ ಕೇಳುವ ಪುರುಸೊತ್ತು ಇರಲಿಲ್ಲ. ಯಾರೊಬ್ಬರೂ ಸಹಾಯಕ್ಕೆ ನಿಲ್ಲಲಿಲ್ಲ. 

 700 ಪಂಡಿತರನ್ನು ಬರ್ಬರವಾಗಿ ಕಗ್ಗೊಲೆ ಮಾಡಿದರೂ ಈ ಕ್ರೌರ್ಯದ ಸುದ್ದಿಗಳು ದಿಲ್ಲಿಯವರೆಗೂ ಮುಟ್ಟಲಿಲ್ಲ ಎನ್ನುವುದು ಆ ಕಾಲದ ದೊಡ್ಡ ದುರಂತಗಳಲ್ಲಿ ಒಂದು. ಪ್ಯಾಲೆಸ್ತೀನ್‌ ನಿರಾಶ್ರಿತರು, ರೋಹಿಂಗ್ಯಾ ನಿರಾಶ್ರಿತರ ಬಗ್ಗೆ ಪುಟಗಟ್ಟಲೆ ಬರೆದ ಇತಿಹಾಸ, 5 ಲಕ್ಷ ಪಂಡಿತರನ್ನು ತಮ್ಮ ನೆಲದಿಂದ ಓಡಿಸಿದ ಕತೆಗೆ ಜಾಗೆ ನೀಡದೇ ಇದ್ದದ್ದು ಯಾಕೆ ಎಂಬ ಪ್ರಶ್ನೆಗೆ ಉತ್ತರ ಇದ್ದಂತಿಲ್ಲ. ಇವೆಲ್ಲದರ ಬಗ್ಗೆ ಒಂದು ವರದಿ ಇಲ್ಲಿದೆ. 

 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more