The Kashmir Files: ಪಂಡಿತರನ್ನು ಕಗ್ಗೊಲೆ ಮಾಡಿದವನಿಗೆ ಹಸ್ತಲಾಘವ ಮಾಡಿದ್ದರು ಅಂದಿನ ಪ್ರಧಾನಿ..!

The Kashmir Files: ಪಂಡಿತರನ್ನು ಕಗ್ಗೊಲೆ ಮಾಡಿದವನಿಗೆ ಹಸ್ತಲಾಘವ ಮಾಡಿದ್ದರು ಅಂದಿನ ಪ್ರಧಾನಿ..!

Published : Mar 18, 2022, 06:10 PM ISTUpdated : Mar 18, 2022, 06:15 PM IST

ಇಸ್ಲಾಮಿಕ್‌ ಮೂಲಭೂತವಾದ, ದಿಲ್ಲಿಯಲ್ಲಿ ಆಳುವವರ ಬೇಜವಾಬ್ದಾರಿತನ, ಪರಿಸ್ಥಿತಯ ತೀವ್ರತೆಯ ಕನಿಷ್ಠ ವರದಿಯನ್ನು ಮಾಡದೇ ಕೈಕಟ್ಟಿಕುಳಿತ ಮಾಧ್ಯಮಗಳು ಮತ್ತು ಬುದ್ಧಿಜೀವಿ ವರ್ಗದ ಪರಿಣಾಮದಿಂದ  1990ರಲ್ಲಿ ಕಾಶ್ಮೀರದ ನೆಲದಿಂದ ಪಂಡಿತರನ್ನು ಹೆದರಿಸಿ, ಬೆದರಿಸಿ ಓಡಿಸಲಾಯಿತು. 

ಇಸ್ಲಾಮಿಕ್‌ ಮೂಲಭೂತವಾದ, ದಿಲ್ಲಿಯಲ್ಲಿ ಆಳುವವರ ಬೇಜವಾಬ್ದಾರಿತನ, ಪರಿಸ್ಥಿತಯ ತೀವ್ರತೆಯ ಕನಿಷ್ಠ ವರದಿಯನ್ನು ಮಾಡದೇ ಕೈಕಟ್ಟಿಕುಳಿತ ಮಾಧ್ಯಮಗಳು ಮತ್ತು ಬುದ್ಧಿಜೀವಿ ವರ್ಗದ ಪರಿಣಾಮದಿಂದ  1990ರಲ್ಲಿ ಕಾಶ್ಮೀರದ ನೆಲದಿಂದ ಪಂಡಿತರನ್ನು ಹೆದರಿಸಿ, ಬೆದರಿಸಿ ಓಡಿಸಲಾಯಿತು.  ಆಗ ಕಾಶ್ಮೀರಿ ಪಂಡಿತರು ಟ್ರಂಕ್‌ಕಾಲ್ ಮೂಲಕ ದಿಲ್ಲಿಯ ಸೌತ್‌ಬ್ಲಾಕ್‌, ನಾತ್‌ರ್‍ ಬ್ಲಾಕ್‌ಗಳಿಗೆ ಸಾವಿರಾರು ಫೋನ್‌ ಕರೆ ಮಾಡಿ ಸಹಾಯ ಕೇಳಿದರೂ ಯಾರೊಬ್ಬರಿಗೂ ಪಂಡಿತರ ನೋವು, ದುಗುಡ ಕೇಳುವ ಪುರುಸೊತ್ತು ಇರಲಿಲ್ಲ. ಯಾರೊಬ್ಬರೂ ಸಹಾಯಕ್ಕೆ ನಿಲ್ಲಲಿಲ್ಲ. 

 700 ಪಂಡಿತರನ್ನು ಬರ್ಬರವಾಗಿ ಕಗ್ಗೊಲೆ ಮಾಡಿದರೂ ಈ ಕ್ರೌರ್ಯದ ಸುದ್ದಿಗಳು ದಿಲ್ಲಿಯವರೆಗೂ ಮುಟ್ಟಲಿಲ್ಲ ಎನ್ನುವುದು ಆ ಕಾಲದ ದೊಡ್ಡ ದುರಂತಗಳಲ್ಲಿ ಒಂದು. ಪ್ಯಾಲೆಸ್ತೀನ್‌ ನಿರಾಶ್ರಿತರು, ರೋಹಿಂಗ್ಯಾ ನಿರಾಶ್ರಿತರ ಬಗ್ಗೆ ಪುಟಗಟ್ಟಲೆ ಬರೆದ ಇತಿಹಾಸ, 5 ಲಕ್ಷ ಪಂಡಿತರನ್ನು ತಮ್ಮ ನೆಲದಿಂದ ಓಡಿಸಿದ ಕತೆಗೆ ಜಾಗೆ ನೀಡದೇ ಇದ್ದದ್ದು ಯಾಕೆ ಎಂಬ ಪ್ರಶ್ನೆಗೆ ಉತ್ತರ ಇದ್ದಂತಿಲ್ಲ. ಇವೆಲ್ಲದರ ಬಗ್ಗೆ ಒಂದು ವರದಿ ಇಲ್ಲಿದೆ. 

 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more