The Kashmir Files: ಪಂಡಿತರನ್ನು ಕಗ್ಗೊಲೆ ಮಾಡಿದವನಿಗೆ ಹಸ್ತಲಾಘವ ಮಾಡಿದ್ದರು ಅಂದಿನ ಪ್ರಧಾನಿ..!

The Kashmir Files: ಪಂಡಿತರನ್ನು ಕಗ್ಗೊಲೆ ಮಾಡಿದವನಿಗೆ ಹಸ್ತಲಾಘವ ಮಾಡಿದ್ದರು ಅಂದಿನ ಪ್ರಧಾನಿ..!

Published : Mar 18, 2022, 06:10 PM ISTUpdated : Mar 18, 2022, 06:15 PM IST

ಇಸ್ಲಾಮಿಕ್‌ ಮೂಲಭೂತವಾದ, ದಿಲ್ಲಿಯಲ್ಲಿ ಆಳುವವರ ಬೇಜವಾಬ್ದಾರಿತನ, ಪರಿಸ್ಥಿತಯ ತೀವ್ರತೆಯ ಕನಿಷ್ಠ ವರದಿಯನ್ನು ಮಾಡದೇ ಕೈಕಟ್ಟಿಕುಳಿತ ಮಾಧ್ಯಮಗಳು ಮತ್ತು ಬುದ್ಧಿಜೀವಿ ವರ್ಗದ ಪರಿಣಾಮದಿಂದ  1990ರಲ್ಲಿ ಕಾಶ್ಮೀರದ ನೆಲದಿಂದ ಪಂಡಿತರನ್ನು ಹೆದರಿಸಿ, ಬೆದರಿಸಿ ಓಡಿಸಲಾಯಿತು. 

ಇಸ್ಲಾಮಿಕ್‌ ಮೂಲಭೂತವಾದ, ದಿಲ್ಲಿಯಲ್ಲಿ ಆಳುವವರ ಬೇಜವಾಬ್ದಾರಿತನ, ಪರಿಸ್ಥಿತಯ ತೀವ್ರತೆಯ ಕನಿಷ್ಠ ವರದಿಯನ್ನು ಮಾಡದೇ ಕೈಕಟ್ಟಿಕುಳಿತ ಮಾಧ್ಯಮಗಳು ಮತ್ತು ಬುದ್ಧಿಜೀವಿ ವರ್ಗದ ಪರಿಣಾಮದಿಂದ  1990ರಲ್ಲಿ ಕಾಶ್ಮೀರದ ನೆಲದಿಂದ ಪಂಡಿತರನ್ನು ಹೆದರಿಸಿ, ಬೆದರಿಸಿ ಓಡಿಸಲಾಯಿತು.  ಆಗ ಕಾಶ್ಮೀರಿ ಪಂಡಿತರು ಟ್ರಂಕ್‌ಕಾಲ್ ಮೂಲಕ ದಿಲ್ಲಿಯ ಸೌತ್‌ಬ್ಲಾಕ್‌, ನಾತ್‌ರ್‍ ಬ್ಲಾಕ್‌ಗಳಿಗೆ ಸಾವಿರಾರು ಫೋನ್‌ ಕರೆ ಮಾಡಿ ಸಹಾಯ ಕೇಳಿದರೂ ಯಾರೊಬ್ಬರಿಗೂ ಪಂಡಿತರ ನೋವು, ದುಗುಡ ಕೇಳುವ ಪುರುಸೊತ್ತು ಇರಲಿಲ್ಲ. ಯಾರೊಬ್ಬರೂ ಸಹಾಯಕ್ಕೆ ನಿಲ್ಲಲಿಲ್ಲ. 

 700 ಪಂಡಿತರನ್ನು ಬರ್ಬರವಾಗಿ ಕಗ್ಗೊಲೆ ಮಾಡಿದರೂ ಈ ಕ್ರೌರ್ಯದ ಸುದ್ದಿಗಳು ದಿಲ್ಲಿಯವರೆಗೂ ಮುಟ್ಟಲಿಲ್ಲ ಎನ್ನುವುದು ಆ ಕಾಲದ ದೊಡ್ಡ ದುರಂತಗಳಲ್ಲಿ ಒಂದು. ಪ್ಯಾಲೆಸ್ತೀನ್‌ ನಿರಾಶ್ರಿತರು, ರೋಹಿಂಗ್ಯಾ ನಿರಾಶ್ರಿತರ ಬಗ್ಗೆ ಪುಟಗಟ್ಟಲೆ ಬರೆದ ಇತಿಹಾಸ, 5 ಲಕ್ಷ ಪಂಡಿತರನ್ನು ತಮ್ಮ ನೆಲದಿಂದ ಓಡಿಸಿದ ಕತೆಗೆ ಜಾಗೆ ನೀಡದೇ ಇದ್ದದ್ದು ಯಾಕೆ ಎಂಬ ಪ್ರಶ್ನೆಗೆ ಉತ್ತರ ಇದ್ದಂತಿಲ್ಲ. ಇವೆಲ್ಲದರ ಬಗ್ಗೆ ಒಂದು ವರದಿ ಇಲ್ಲಿದೆ. 

 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more