The Kashmir Files: ಪಂಡಿತರನ್ನು ಕಗ್ಗೊಲೆ ಮಾಡಿದವನಿಗೆ ಹಸ್ತಲಾಘವ ಮಾಡಿದ್ದರು ಅಂದಿನ ಪ್ರಧಾನಿ..!

The Kashmir Files: ಪಂಡಿತರನ್ನು ಕಗ್ಗೊಲೆ ಮಾಡಿದವನಿಗೆ ಹಸ್ತಲಾಘವ ಮಾಡಿದ್ದರು ಅಂದಿನ ಪ್ರಧಾನಿ..!

Published : Mar 18, 2022, 06:10 PM ISTUpdated : Mar 18, 2022, 06:15 PM IST

ಇಸ್ಲಾಮಿಕ್‌ ಮೂಲಭೂತವಾದ, ದಿಲ್ಲಿಯಲ್ಲಿ ಆಳುವವರ ಬೇಜವಾಬ್ದಾರಿತನ, ಪರಿಸ್ಥಿತಯ ತೀವ್ರತೆಯ ಕನಿಷ್ಠ ವರದಿಯನ್ನು ಮಾಡದೇ ಕೈಕಟ್ಟಿಕುಳಿತ ಮಾಧ್ಯಮಗಳು ಮತ್ತು ಬುದ್ಧಿಜೀವಿ ವರ್ಗದ ಪರಿಣಾಮದಿಂದ  1990ರಲ್ಲಿ ಕಾಶ್ಮೀರದ ನೆಲದಿಂದ ಪಂಡಿತರನ್ನು ಹೆದರಿಸಿ, ಬೆದರಿಸಿ ಓಡಿಸಲಾಯಿತು. 

ಇಸ್ಲಾಮಿಕ್‌ ಮೂಲಭೂತವಾದ, ದಿಲ್ಲಿಯಲ್ಲಿ ಆಳುವವರ ಬೇಜವಾಬ್ದಾರಿತನ, ಪರಿಸ್ಥಿತಯ ತೀವ್ರತೆಯ ಕನಿಷ್ಠ ವರದಿಯನ್ನು ಮಾಡದೇ ಕೈಕಟ್ಟಿಕುಳಿತ ಮಾಧ್ಯಮಗಳು ಮತ್ತು ಬುದ್ಧಿಜೀವಿ ವರ್ಗದ ಪರಿಣಾಮದಿಂದ  1990ರಲ್ಲಿ ಕಾಶ್ಮೀರದ ನೆಲದಿಂದ ಪಂಡಿತರನ್ನು ಹೆದರಿಸಿ, ಬೆದರಿಸಿ ಓಡಿಸಲಾಯಿತು.  ಆಗ ಕಾಶ್ಮೀರಿ ಪಂಡಿತರು ಟ್ರಂಕ್‌ಕಾಲ್ ಮೂಲಕ ದಿಲ್ಲಿಯ ಸೌತ್‌ಬ್ಲಾಕ್‌, ನಾತ್‌ರ್‍ ಬ್ಲಾಕ್‌ಗಳಿಗೆ ಸಾವಿರಾರು ಫೋನ್‌ ಕರೆ ಮಾಡಿ ಸಹಾಯ ಕೇಳಿದರೂ ಯಾರೊಬ್ಬರಿಗೂ ಪಂಡಿತರ ನೋವು, ದುಗುಡ ಕೇಳುವ ಪುರುಸೊತ್ತು ಇರಲಿಲ್ಲ. ಯಾರೊಬ್ಬರೂ ಸಹಾಯಕ್ಕೆ ನಿಲ್ಲಲಿಲ್ಲ. 

 700 ಪಂಡಿತರನ್ನು ಬರ್ಬರವಾಗಿ ಕಗ್ಗೊಲೆ ಮಾಡಿದರೂ ಈ ಕ್ರೌರ್ಯದ ಸುದ್ದಿಗಳು ದಿಲ್ಲಿಯವರೆಗೂ ಮುಟ್ಟಲಿಲ್ಲ ಎನ್ನುವುದು ಆ ಕಾಲದ ದೊಡ್ಡ ದುರಂತಗಳಲ್ಲಿ ಒಂದು. ಪ್ಯಾಲೆಸ್ತೀನ್‌ ನಿರಾಶ್ರಿತರು, ರೋಹಿಂಗ್ಯಾ ನಿರಾಶ್ರಿತರ ಬಗ್ಗೆ ಪುಟಗಟ್ಟಲೆ ಬರೆದ ಇತಿಹಾಸ, 5 ಲಕ್ಷ ಪಂಡಿತರನ್ನು ತಮ್ಮ ನೆಲದಿಂದ ಓಡಿಸಿದ ಕತೆಗೆ ಜಾಗೆ ನೀಡದೇ ಇದ್ದದ್ದು ಯಾಕೆ ಎಂಬ ಪ್ರಶ್ನೆಗೆ ಉತ್ತರ ಇದ್ದಂತಿಲ್ಲ. ಇವೆಲ್ಲದರ ಬಗ್ಗೆ ಒಂದು ವರದಿ ಇಲ್ಲಿದೆ. 

 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more