Kashi-Vishwanath Corridor ಕಾಶಿಗೆ ಮರಳಲಿದೆ ಗತ ವೈಭವ, ಮೋದಿ ಕನಸು ನನಸು

Kashi-Vishwanath Corridor ಕಾಶಿಗೆ ಮರಳಲಿದೆ ಗತ ವೈಭವ, ಮೋದಿ ಕನಸು ನನಸು

Suvarna News   | Asianet News
Published : Dec 14, 2021, 12:33 PM IST

ಪ್ರಧಾನಿ ನರೇಂದ್ರ ಮೋದಿ ತಮ್ಮ ಕನಸಿನ 'ಕಾಶಿ ವಿಶ್ವನಾಥ ಕಾರಿಡಾರ್' (Kashi Vishwanath Dham) ಯೋಜನೆಯನ್ನು ಉದ್ಘಾಟಿಸಿದರು. ಇದರೊಂದಿಗೆ ಕಾಶಿಗೆ ಹೊಸ ಕಳೆ ಬಂದಂತಾಗಿದೆ. 
 

ನವದೆಹಲಿ (ಡಿ. 14): ಪ್ರಧಾನಿ ನರೇಂದ್ರ ಮೋದಿ ತಮ್ಮ ಕನಸಿನ 'ಕಾಶಿ ವಿಶ್ವನಾಥ ಕಾರಿಡಾರ್' (Kashi Vishwanath Dham) ಯೋಜನೆಯನ್ನು ಉದ್ಘಾಟಿಸಿದರು. ಇದರೊಂದಿಗೆ ಕಾಶಿಗೆ ಹೊಸ ಕಳೆ ಬಂದಂತಾಗಿದೆ. 

3 ಸಾವಿರ ಚದರಡಿ ಪ್ರದೇಶದಲ್ಲಿದ್ದ ವಿಶ್ವನಾಥ ದೇವಾಲಯದ (Vishwanath Temple) ಪ್ರದೇಶವನ್ನು 5 ಲಕ್ಷ ಚದರಡಿ ವ್ಯಾಪ್ತಿಗೆ ವಿಸ್ತರಿಸಲಾಗಿದೆ. ಇದರಿಂದ ವಿಶ್ವನಾಥ ದೇವಾಲಯದಿಂದ ಗಂಗಾನದಿಗೆ (Ganga River) ನೇರ ದರ್ಶನ ಪ್ರಾಪ್ತಿಯಾಗಲಿದೆ. ಇದರ ಜೊತೆಗೆ ಭಕ್ತರಿಗೆ ಅನುಕೂಲವಾಗುವ ಹಲವು ವ್ಯವಸ್ಥೆಗಳು, ಮ್ಯೂಸಿಯಂ, ಸಭಾಂಗಣ, ಇತ್ಯಾದಿಗಳನ್ನು ನಿರ್ಮಿಸಲಾಗಿದೆ. ಈ ರೀತಿ ಸುಂದರ ಕಾಶಿ ನಿರ್ಮಾಣ ಮೋದಿ ಅವರ ಕನಸಾಗಿತ್ತು. 2019 ರಲ್ಲಿ ಇದಕ್ಕೆ ಶಂಕುಸ್ಥಾಪನೆ ನೆರವೇರಿತ್ತು.  ಅದು ಈಗ ಸಾಕಾರಗೊಂಡಿದೆ. 

 

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more