Kashi-Vishwanath Corridor ಕಾಶಿಗೆ ಮರಳಲಿದೆ ಗತ ವೈಭವ, ಮೋದಿ ಕನಸು ನನಸು

Kashi-Vishwanath Corridor ಕಾಶಿಗೆ ಮರಳಲಿದೆ ಗತ ವೈಭವ, ಮೋದಿ ಕನಸು ನನಸು

Suvarna News   | Asianet News
Published : Dec 14, 2021, 12:33 PM IST

ಪ್ರಧಾನಿ ನರೇಂದ್ರ ಮೋದಿ ತಮ್ಮ ಕನಸಿನ 'ಕಾಶಿ ವಿಶ್ವನಾಥ ಕಾರಿಡಾರ್' (Kashi Vishwanath Dham) ಯೋಜನೆಯನ್ನು ಉದ್ಘಾಟಿಸಿದರು. ಇದರೊಂದಿಗೆ ಕಾಶಿಗೆ ಹೊಸ ಕಳೆ ಬಂದಂತಾಗಿದೆ. 
 

ನವದೆಹಲಿ (ಡಿ. 14): ಪ್ರಧಾನಿ ನರೇಂದ್ರ ಮೋದಿ ತಮ್ಮ ಕನಸಿನ 'ಕಾಶಿ ವಿಶ್ವನಾಥ ಕಾರಿಡಾರ್' (Kashi Vishwanath Dham) ಯೋಜನೆಯನ್ನು ಉದ್ಘಾಟಿಸಿದರು. ಇದರೊಂದಿಗೆ ಕಾಶಿಗೆ ಹೊಸ ಕಳೆ ಬಂದಂತಾಗಿದೆ. 

3 ಸಾವಿರ ಚದರಡಿ ಪ್ರದೇಶದಲ್ಲಿದ್ದ ವಿಶ್ವನಾಥ ದೇವಾಲಯದ (Vishwanath Temple) ಪ್ರದೇಶವನ್ನು 5 ಲಕ್ಷ ಚದರಡಿ ವ್ಯಾಪ್ತಿಗೆ ವಿಸ್ತರಿಸಲಾಗಿದೆ. ಇದರಿಂದ ವಿಶ್ವನಾಥ ದೇವಾಲಯದಿಂದ ಗಂಗಾನದಿಗೆ (Ganga River) ನೇರ ದರ್ಶನ ಪ್ರಾಪ್ತಿಯಾಗಲಿದೆ. ಇದರ ಜೊತೆಗೆ ಭಕ್ತರಿಗೆ ಅನುಕೂಲವಾಗುವ ಹಲವು ವ್ಯವಸ್ಥೆಗಳು, ಮ್ಯೂಸಿಯಂ, ಸಭಾಂಗಣ, ಇತ್ಯಾದಿಗಳನ್ನು ನಿರ್ಮಿಸಲಾಗಿದೆ. ಈ ರೀತಿ ಸುಂದರ ಕಾಶಿ ನಿರ್ಮಾಣ ಮೋದಿ ಅವರ ಕನಸಾಗಿತ್ತು. 2019 ರಲ್ಲಿ ಇದಕ್ಕೆ ಶಂಕುಸ್ಥಾಪನೆ ನೆರವೇರಿತ್ತು.  ಅದು ಈಗ ಸಾಕಾರಗೊಂಡಿದೆ. 

 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more