Kashi-Vishwanath Corridor ಕಾಶಿಗೆ ಮರಳಲಿದೆ ಗತ ವೈಭವ, ಮೋದಿ ಕನಸು ನನಸು

Kashi-Vishwanath Corridor ಕಾಶಿಗೆ ಮರಳಲಿದೆ ಗತ ವೈಭವ, ಮೋದಿ ಕನಸು ನನಸು

Suvarna News   | Asianet News
Published : Dec 14, 2021, 12:33 PM IST

ಪ್ರಧಾನಿ ನರೇಂದ್ರ ಮೋದಿ ತಮ್ಮ ಕನಸಿನ 'ಕಾಶಿ ವಿಶ್ವನಾಥ ಕಾರಿಡಾರ್' (Kashi Vishwanath Dham) ಯೋಜನೆಯನ್ನು ಉದ್ಘಾಟಿಸಿದರು. ಇದರೊಂದಿಗೆ ಕಾಶಿಗೆ ಹೊಸ ಕಳೆ ಬಂದಂತಾಗಿದೆ. 
 

ನವದೆಹಲಿ (ಡಿ. 14): ಪ್ರಧಾನಿ ನರೇಂದ್ರ ಮೋದಿ ತಮ್ಮ ಕನಸಿನ 'ಕಾಶಿ ವಿಶ್ವನಾಥ ಕಾರಿಡಾರ್' (Kashi Vishwanath Dham) ಯೋಜನೆಯನ್ನು ಉದ್ಘಾಟಿಸಿದರು. ಇದರೊಂದಿಗೆ ಕಾಶಿಗೆ ಹೊಸ ಕಳೆ ಬಂದಂತಾಗಿದೆ. 

3 ಸಾವಿರ ಚದರಡಿ ಪ್ರದೇಶದಲ್ಲಿದ್ದ ವಿಶ್ವನಾಥ ದೇವಾಲಯದ (Vishwanath Temple) ಪ್ರದೇಶವನ್ನು 5 ಲಕ್ಷ ಚದರಡಿ ವ್ಯಾಪ್ತಿಗೆ ವಿಸ್ತರಿಸಲಾಗಿದೆ. ಇದರಿಂದ ವಿಶ್ವನಾಥ ದೇವಾಲಯದಿಂದ ಗಂಗಾನದಿಗೆ (Ganga River) ನೇರ ದರ್ಶನ ಪ್ರಾಪ್ತಿಯಾಗಲಿದೆ. ಇದರ ಜೊತೆಗೆ ಭಕ್ತರಿಗೆ ಅನುಕೂಲವಾಗುವ ಹಲವು ವ್ಯವಸ್ಥೆಗಳು, ಮ್ಯೂಸಿಯಂ, ಸಭಾಂಗಣ, ಇತ್ಯಾದಿಗಳನ್ನು ನಿರ್ಮಿಸಲಾಗಿದೆ. ಈ ರೀತಿ ಸುಂದರ ಕಾಶಿ ನಿರ್ಮಾಣ ಮೋದಿ ಅವರ ಕನಸಾಗಿತ್ತು. 2019 ರಲ್ಲಿ ಇದಕ್ಕೆ ಶಂಕುಸ್ಥಾಪನೆ ನೆರವೇರಿತ್ತು.  ಅದು ಈಗ ಸಾಕಾರಗೊಂಡಿದೆ. 

 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more