Kashi-Vishwanath Corridor ಕಾಶಿಗೆ ಮರಳಲಿದೆ ಗತ ವೈಭವ, ಮೋದಿ ಕನಸು ನನಸು

Kashi-Vishwanath Corridor ಕಾಶಿಗೆ ಮರಳಲಿದೆ ಗತ ವೈಭವ, ಮೋದಿ ಕನಸು ನನಸು

Suvarna News   | Asianet News
Published : Dec 14, 2021, 12:33 PM IST

ಪ್ರಧಾನಿ ನರೇಂದ್ರ ಮೋದಿ ತಮ್ಮ ಕನಸಿನ 'ಕಾಶಿ ವಿಶ್ವನಾಥ ಕಾರಿಡಾರ್' (Kashi Vishwanath Dham) ಯೋಜನೆಯನ್ನು ಉದ್ಘಾಟಿಸಿದರು. ಇದರೊಂದಿಗೆ ಕಾಶಿಗೆ ಹೊಸ ಕಳೆ ಬಂದಂತಾಗಿದೆ. 
 

ನವದೆಹಲಿ (ಡಿ. 14): ಪ್ರಧಾನಿ ನರೇಂದ್ರ ಮೋದಿ ತಮ್ಮ ಕನಸಿನ 'ಕಾಶಿ ವಿಶ್ವನಾಥ ಕಾರಿಡಾರ್' (Kashi Vishwanath Dham) ಯೋಜನೆಯನ್ನು ಉದ್ಘಾಟಿಸಿದರು. ಇದರೊಂದಿಗೆ ಕಾಶಿಗೆ ಹೊಸ ಕಳೆ ಬಂದಂತಾಗಿದೆ. 

3 ಸಾವಿರ ಚದರಡಿ ಪ್ರದೇಶದಲ್ಲಿದ್ದ ವಿಶ್ವನಾಥ ದೇವಾಲಯದ (Vishwanath Temple) ಪ್ರದೇಶವನ್ನು 5 ಲಕ್ಷ ಚದರಡಿ ವ್ಯಾಪ್ತಿಗೆ ವಿಸ್ತರಿಸಲಾಗಿದೆ. ಇದರಿಂದ ವಿಶ್ವನಾಥ ದೇವಾಲಯದಿಂದ ಗಂಗಾನದಿಗೆ (Ganga River) ನೇರ ದರ್ಶನ ಪ್ರಾಪ್ತಿಯಾಗಲಿದೆ. ಇದರ ಜೊತೆಗೆ ಭಕ್ತರಿಗೆ ಅನುಕೂಲವಾಗುವ ಹಲವು ವ್ಯವಸ್ಥೆಗಳು, ಮ್ಯೂಸಿಯಂ, ಸಭಾಂಗಣ, ಇತ್ಯಾದಿಗಳನ್ನು ನಿರ್ಮಿಸಲಾಗಿದೆ. ಈ ರೀತಿ ಸುಂದರ ಕಾಶಿ ನಿರ್ಮಾಣ ಮೋದಿ ಅವರ ಕನಸಾಗಿತ್ತು. 2019 ರಲ್ಲಿ ಇದಕ್ಕೆ ಶಂಕುಸ್ಥಾಪನೆ ನೆರವೇರಿತ್ತು.  ಅದು ಈಗ ಸಾಕಾರಗೊಂಡಿದೆ. 

 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more