Kashi-Vishwanath Corridor ಕಾಶಿಗೆ ಮರಳಲಿದೆ ಗತ ವೈಭವ, ಮೋದಿ ಕನಸು ನನಸು

Kashi-Vishwanath Corridor ಕಾಶಿಗೆ ಮರಳಲಿದೆ ಗತ ವೈಭವ, ಮೋದಿ ಕನಸು ನನಸು

Published : Dec 14, 2021, 12:33 PM IST

ಪ್ರಧಾನಿ ನರೇಂದ್ರ ಮೋದಿ ತಮ್ಮ ಕನಸಿನ 'ಕಾಶಿ ವಿಶ್ವನಾಥ ಕಾರಿಡಾರ್' (Kashi Vishwanath Dham) ಯೋಜನೆಯನ್ನು ಉದ್ಘಾಟಿಸಿದರು. ಇದರೊಂದಿಗೆ ಕಾಶಿಗೆ ಹೊಸ ಕಳೆ ಬಂದಂತಾಗಿದೆ. 
 

ನವದೆಹಲಿ (ಡಿ. 14): ಪ್ರಧಾನಿ ನರೇಂದ್ರ ಮೋದಿ ತಮ್ಮ ಕನಸಿನ 'ಕಾಶಿ ವಿಶ್ವನಾಥ ಕಾರಿಡಾರ್' (Kashi Vishwanath Dham) ಯೋಜನೆಯನ್ನು ಉದ್ಘಾಟಿಸಿದರು. ಇದರೊಂದಿಗೆ ಕಾಶಿಗೆ ಹೊಸ ಕಳೆ ಬಂದಂತಾಗಿದೆ. 

3 ಸಾವಿರ ಚದರಡಿ ಪ್ರದೇಶದಲ್ಲಿದ್ದ ವಿಶ್ವನಾಥ ದೇವಾಲಯದ (Vishwanath Temple) ಪ್ರದೇಶವನ್ನು 5 ಲಕ್ಷ ಚದರಡಿ ವ್ಯಾಪ್ತಿಗೆ ವಿಸ್ತರಿಸಲಾಗಿದೆ. ಇದರಿಂದ ವಿಶ್ವನಾಥ ದೇವಾಲಯದಿಂದ ಗಂಗಾನದಿಗೆ (Ganga River) ನೇರ ದರ್ಶನ ಪ್ರಾಪ್ತಿಯಾಗಲಿದೆ. ಇದರ ಜೊತೆಗೆ ಭಕ್ತರಿಗೆ ಅನುಕೂಲವಾಗುವ ಹಲವು ವ್ಯವಸ್ಥೆಗಳು, ಮ್ಯೂಸಿಯಂ, ಸಭಾಂಗಣ, ಇತ್ಯಾದಿಗಳನ್ನು ನಿರ್ಮಿಸಲಾಗಿದೆ. ಈ ರೀತಿ ಸುಂದರ ಕಾಶಿ ನಿರ್ಮಾಣ ಮೋದಿ ಅವರ ಕನಸಾಗಿತ್ತು. 2019 ರಲ್ಲಿ ಇದಕ್ಕೆ ಶಂಕುಸ್ಥಾಪನೆ ನೆರವೇರಿತ್ತು.  ಅದು ಈಗ ಸಾಕಾರಗೊಂಡಿದೆ. 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more