Kashi-Vishwanath Corridor ಕಾಶಿಗೆ ಮರಳಲಿದೆ ಗತ ವೈಭವ, ಮೋದಿ ಕನಸು ನನಸು

Kashi-Vishwanath Corridor ಕಾಶಿಗೆ ಮರಳಲಿದೆ ಗತ ವೈಭವ, ಮೋದಿ ಕನಸು ನನಸು

Suvarna News   | Asianet News
Published : Dec 14, 2021, 12:33 PM IST

ಪ್ರಧಾನಿ ನರೇಂದ್ರ ಮೋದಿ ತಮ್ಮ ಕನಸಿನ 'ಕಾಶಿ ವಿಶ್ವನಾಥ ಕಾರಿಡಾರ್' (Kashi Vishwanath Dham) ಯೋಜನೆಯನ್ನು ಉದ್ಘಾಟಿಸಿದರು. ಇದರೊಂದಿಗೆ ಕಾಶಿಗೆ ಹೊಸ ಕಳೆ ಬಂದಂತಾಗಿದೆ. 
 

ನವದೆಹಲಿ (ಡಿ. 14): ಪ್ರಧಾನಿ ನರೇಂದ್ರ ಮೋದಿ ತಮ್ಮ ಕನಸಿನ 'ಕಾಶಿ ವಿಶ್ವನಾಥ ಕಾರಿಡಾರ್' (Kashi Vishwanath Dham) ಯೋಜನೆಯನ್ನು ಉದ್ಘಾಟಿಸಿದರು. ಇದರೊಂದಿಗೆ ಕಾಶಿಗೆ ಹೊಸ ಕಳೆ ಬಂದಂತಾಗಿದೆ. 

3 ಸಾವಿರ ಚದರಡಿ ಪ್ರದೇಶದಲ್ಲಿದ್ದ ವಿಶ್ವನಾಥ ದೇವಾಲಯದ (Vishwanath Temple) ಪ್ರದೇಶವನ್ನು 5 ಲಕ್ಷ ಚದರಡಿ ವ್ಯಾಪ್ತಿಗೆ ವಿಸ್ತರಿಸಲಾಗಿದೆ. ಇದರಿಂದ ವಿಶ್ವನಾಥ ದೇವಾಲಯದಿಂದ ಗಂಗಾನದಿಗೆ (Ganga River) ನೇರ ದರ್ಶನ ಪ್ರಾಪ್ತಿಯಾಗಲಿದೆ. ಇದರ ಜೊತೆಗೆ ಭಕ್ತರಿಗೆ ಅನುಕೂಲವಾಗುವ ಹಲವು ವ್ಯವಸ್ಥೆಗಳು, ಮ್ಯೂಸಿಯಂ, ಸಭಾಂಗಣ, ಇತ್ಯಾದಿಗಳನ್ನು ನಿರ್ಮಿಸಲಾಗಿದೆ. ಈ ರೀತಿ ಸುಂದರ ಕಾಶಿ ನಿರ್ಮಾಣ ಮೋದಿ ಅವರ ಕನಸಾಗಿತ್ತು. 2019 ರಲ್ಲಿ ಇದಕ್ಕೆ ಶಂಕುಸ್ಥಾಪನೆ ನೆರವೇರಿತ್ತು.  ಅದು ಈಗ ಸಾಕಾರಗೊಂಡಿದೆ. 

 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more