1991ರ  ಧಾರ್ಮಿಕ ಕಾಯ್ದೆ ರದ್ದಾಗುತ್ತಾ.? ರದ್ದಾದರೆ ಪರಿಣಾಮವೇನು..?

1991ರ ಧಾರ್ಮಿಕ ಕಾಯ್ದೆ ರದ್ದಾಗುತ್ತಾ.? ರದ್ದಾದರೆ ಪರಿಣಾಮವೇನು..?

Published : Jun 06, 2022, 04:36 PM IST

ಅದು 17 ನೇ ಶತಮಾನದ ಅಂತ್ಯ. ಆ ವೇಳೆಗೆ ಮೊಘಲ್ ರಾಜ ಔರಂಗಜೇಬ್ ಭಾರತದ ಮೇಲೆ ದಾಳಿ ನಡೆಸುತ್ತಾನೆ. ಹಿಂದೂ ದೇವಾಲಯಗಳನ್ನು ಕೆಡವಿ, ಮಸೀದಿ ಕಟ್ಟಿದ ಎಂದು ಇತಿಹಾಸ ತಜ್ಞರು ಹೇಳುತ್ತಾರೆ. 

ಅದು 17 ನೇ ಶತಮಾನದ ಅಂತ್ಯ. ಆ ವೇಳೆಗೆ ಮೊಘಲ್ ರಾಜ ಔರಂಗಜೇಬ್ ಭಾರತದ ಮೇಲೆ ದಾಳಿ ನಡೆಸುತ್ತಾನೆ. ಹಿಂದೂ ದೇವಾಲಯಗಳನ್ನು ಕೆಡವಿ, ಮಸೀದಿ ಕಟ್ಟಿದ ಎಂದು ಇತಿಹಾಸ ತಜ್ಞರು ಹೇಳುತ್ತಾರೆ. ಅಣತಹ ದೇವಾಲಯಗಳ ಪೈಕಿ  ಅಯೋಧ್ಯೆ ಕೂಡಾ ಒಂದು. ಅಯೋಧ್ಯಾ ವಿವಾದ, ಕೋರ್ಟ್, ಈಗ ರಾಮಮಂದಿರ ನಿರ್ಮಾಣವಾಗುತ್ತಿದೆ.

ಅಯೋಧ್ಯೆಯ ಬಳಿಕ ಗ್ಯಾನವಾಪಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಕಾಶಿ ವಿಶ್ವನಾಥ ದೇವಾಲಯಕ್ಕೆ ಹೊಂದಿಕೊಂಡಂತಿರುವ ಗ್ಯಾನವಾಪಿ ಮಸೀದಿಯ ವಿಡಿಯೋ ಸಮೀಕ್ಷೆ ನಡೆಸುವಂತೆ ಸಲ್ಲಿಸಲಾದ ಅರ್ಜಿ ಸ್ವೀಕಾರಾರ್ಹವಲ್ಲ ಎಂದು ಸಲ್ಲಿಸಲಾಗಿದ್ದ ಮುಸ್ಲಿಂ ಅರ್ಜಿಯನ್ನು ಸೋಮವಾರ ವಾರಾಣಸಿ ಜಿಲ್ಲಾ ಕೋರ್ಚ್‌ ನಡೆಸಿದೆ. ಈ ಅರ್ಜಿಯ ಮುಂದಿನ ವಿಚಾರಣೆಯನ್ನು ಜು.4ಕ್ಕೆ ಮುಂದೂಡಿದೆ. ಇಷ್ಟೆಲ್ಲಾ ರಾದ್ಧಾಂತಕ್ಕೆ ಕಾರಣವಾದ 1991 ಕಾಯ್ದೆ ಏನು ಹೇಳುತ್ತೆ..? ರಾಜ್ಯಸಭಾ ಚುನಾವಣೆ ಬಳಿಕ 1991ರ ಧಾರ್ಮಿಕ ಸ್ಥಳಗಳು, ಕಾನೂನು ಸೇರಿದಂತೆ ಹಲವು ಕಾನೂನುಗಳಲ್ಲಿ ಕೇಂದ್ರ ಸರ್ಕಾರ ಬದಲಾವಣೆಯನ್ನು ತರುತ್ತಾ..? ರಾಜಕೀಯ ನಾಯಕರು ಏನಂತಾರೆ..? ಇಲ್ಲಿದೆ ವಿವರ 

 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more