1991ರ  ಧಾರ್ಮಿಕ ಕಾಯ್ದೆ ರದ್ದಾಗುತ್ತಾ.? ರದ್ದಾದರೆ ಪರಿಣಾಮವೇನು..?

1991ರ ಧಾರ್ಮಿಕ ಕಾಯ್ದೆ ರದ್ದಾಗುತ್ತಾ.? ರದ್ದಾದರೆ ಪರಿಣಾಮವೇನು..?

Published : Jun 06, 2022, 04:36 PM IST

ಅದು 17 ನೇ ಶತಮಾನದ ಅಂತ್ಯ. ಆ ವೇಳೆಗೆ ಮೊಘಲ್ ರಾಜ ಔರಂಗಜೇಬ್ ಭಾರತದ ಮೇಲೆ ದಾಳಿ ನಡೆಸುತ್ತಾನೆ. ಹಿಂದೂ ದೇವಾಲಯಗಳನ್ನು ಕೆಡವಿ, ಮಸೀದಿ ಕಟ್ಟಿದ ಎಂದು ಇತಿಹಾಸ ತಜ್ಞರು ಹೇಳುತ್ತಾರೆ. 

ಅದು 17 ನೇ ಶತಮಾನದ ಅಂತ್ಯ. ಆ ವೇಳೆಗೆ ಮೊಘಲ್ ರಾಜ ಔರಂಗಜೇಬ್ ಭಾರತದ ಮೇಲೆ ದಾಳಿ ನಡೆಸುತ್ತಾನೆ. ಹಿಂದೂ ದೇವಾಲಯಗಳನ್ನು ಕೆಡವಿ, ಮಸೀದಿ ಕಟ್ಟಿದ ಎಂದು ಇತಿಹಾಸ ತಜ್ಞರು ಹೇಳುತ್ತಾರೆ. ಅಣತಹ ದೇವಾಲಯಗಳ ಪೈಕಿ  ಅಯೋಧ್ಯೆ ಕೂಡಾ ಒಂದು. ಅಯೋಧ್ಯಾ ವಿವಾದ, ಕೋರ್ಟ್, ಈಗ ರಾಮಮಂದಿರ ನಿರ್ಮಾಣವಾಗುತ್ತಿದೆ.

ಅಯೋಧ್ಯೆಯ ಬಳಿಕ ಗ್ಯಾನವಾಪಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಕಾಶಿ ವಿಶ್ವನಾಥ ದೇವಾಲಯಕ್ಕೆ ಹೊಂದಿಕೊಂಡಂತಿರುವ ಗ್ಯಾನವಾಪಿ ಮಸೀದಿಯ ವಿಡಿಯೋ ಸಮೀಕ್ಷೆ ನಡೆಸುವಂತೆ ಸಲ್ಲಿಸಲಾದ ಅರ್ಜಿ ಸ್ವೀಕಾರಾರ್ಹವಲ್ಲ ಎಂದು ಸಲ್ಲಿಸಲಾಗಿದ್ದ ಮುಸ್ಲಿಂ ಅರ್ಜಿಯನ್ನು ಸೋಮವಾರ ವಾರಾಣಸಿ ಜಿಲ್ಲಾ ಕೋರ್ಚ್‌ ನಡೆಸಿದೆ. ಈ ಅರ್ಜಿಯ ಮುಂದಿನ ವಿಚಾರಣೆಯನ್ನು ಜು.4ಕ್ಕೆ ಮುಂದೂಡಿದೆ. ಇಷ್ಟೆಲ್ಲಾ ರಾದ್ಧಾಂತಕ್ಕೆ ಕಾರಣವಾದ 1991 ಕಾಯ್ದೆ ಏನು ಹೇಳುತ್ತೆ..? ರಾಜ್ಯಸಭಾ ಚುನಾವಣೆ ಬಳಿಕ 1991ರ ಧಾರ್ಮಿಕ ಸ್ಥಳಗಳು, ಕಾನೂನು ಸೇರಿದಂತೆ ಹಲವು ಕಾನೂನುಗಳಲ್ಲಿ ಕೇಂದ್ರ ಸರ್ಕಾರ ಬದಲಾವಣೆಯನ್ನು ತರುತ್ತಾ..? ರಾಜಕೀಯ ನಾಯಕರು ಏನಂತಾರೆ..? ಇಲ್ಲಿದೆ ವಿವರ 

 

18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
Read more