1991ರ  ಧಾರ್ಮಿಕ ಕಾಯ್ದೆ ರದ್ದಾಗುತ್ತಾ.? ರದ್ದಾದರೆ ಪರಿಣಾಮವೇನು..?

1991ರ ಧಾರ್ಮಿಕ ಕಾಯ್ದೆ ರದ್ದಾಗುತ್ತಾ.? ರದ್ದಾದರೆ ಪರಿಣಾಮವೇನು..?

Published : Jun 06, 2022, 04:36 PM IST

ಅದು 17 ನೇ ಶತಮಾನದ ಅಂತ್ಯ. ಆ ವೇಳೆಗೆ ಮೊಘಲ್ ರಾಜ ಔರಂಗಜೇಬ್ ಭಾರತದ ಮೇಲೆ ದಾಳಿ ನಡೆಸುತ್ತಾನೆ. ಹಿಂದೂ ದೇವಾಲಯಗಳನ್ನು ಕೆಡವಿ, ಮಸೀದಿ ಕಟ್ಟಿದ ಎಂದು ಇತಿಹಾಸ ತಜ್ಞರು ಹೇಳುತ್ತಾರೆ. 

ಅದು 17 ನೇ ಶತಮಾನದ ಅಂತ್ಯ. ಆ ವೇಳೆಗೆ ಮೊಘಲ್ ರಾಜ ಔರಂಗಜೇಬ್ ಭಾರತದ ಮೇಲೆ ದಾಳಿ ನಡೆಸುತ್ತಾನೆ. ಹಿಂದೂ ದೇವಾಲಯಗಳನ್ನು ಕೆಡವಿ, ಮಸೀದಿ ಕಟ್ಟಿದ ಎಂದು ಇತಿಹಾಸ ತಜ್ಞರು ಹೇಳುತ್ತಾರೆ. ಅಣತಹ ದೇವಾಲಯಗಳ ಪೈಕಿ  ಅಯೋಧ್ಯೆ ಕೂಡಾ ಒಂದು. ಅಯೋಧ್ಯಾ ವಿವಾದ, ಕೋರ್ಟ್, ಈಗ ರಾಮಮಂದಿರ ನಿರ್ಮಾಣವಾಗುತ್ತಿದೆ.

ಅಯೋಧ್ಯೆಯ ಬಳಿಕ ಗ್ಯಾನವಾಪಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಕಾಶಿ ವಿಶ್ವನಾಥ ದೇವಾಲಯಕ್ಕೆ ಹೊಂದಿಕೊಂಡಂತಿರುವ ಗ್ಯಾನವಾಪಿ ಮಸೀದಿಯ ವಿಡಿಯೋ ಸಮೀಕ್ಷೆ ನಡೆಸುವಂತೆ ಸಲ್ಲಿಸಲಾದ ಅರ್ಜಿ ಸ್ವೀಕಾರಾರ್ಹವಲ್ಲ ಎಂದು ಸಲ್ಲಿಸಲಾಗಿದ್ದ ಮುಸ್ಲಿಂ ಅರ್ಜಿಯನ್ನು ಸೋಮವಾರ ವಾರಾಣಸಿ ಜಿಲ್ಲಾ ಕೋರ್ಚ್‌ ನಡೆಸಿದೆ. ಈ ಅರ್ಜಿಯ ಮುಂದಿನ ವಿಚಾರಣೆಯನ್ನು ಜು.4ಕ್ಕೆ ಮುಂದೂಡಿದೆ. ಇಷ್ಟೆಲ್ಲಾ ರಾದ್ಧಾಂತಕ್ಕೆ ಕಾರಣವಾದ 1991 ಕಾಯ್ದೆ ಏನು ಹೇಳುತ್ತೆ..? ರಾಜ್ಯಸಭಾ ಚುನಾವಣೆ ಬಳಿಕ 1991ರ ಧಾರ್ಮಿಕ ಸ್ಥಳಗಳು, ಕಾನೂನು ಸೇರಿದಂತೆ ಹಲವು ಕಾನೂನುಗಳಲ್ಲಿ ಕೇಂದ್ರ ಸರ್ಕಾರ ಬದಲಾವಣೆಯನ್ನು ತರುತ್ತಾ..? ರಾಜಕೀಯ ನಾಯಕರು ಏನಂತಾರೆ..? ಇಲ್ಲಿದೆ ವಿವರ 

 

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more