1991ರ  ಧಾರ್ಮಿಕ ಕಾಯ್ದೆ ರದ್ದಾಗುತ್ತಾ.? ರದ್ದಾದರೆ ಪರಿಣಾಮವೇನು..?

1991ರ ಧಾರ್ಮಿಕ ಕಾಯ್ದೆ ರದ್ದಾಗುತ್ತಾ.? ರದ್ದಾದರೆ ಪರಿಣಾಮವೇನು..?

Published : Jun 06, 2022, 04:36 PM IST

ಅದು 17 ನೇ ಶತಮಾನದ ಅಂತ್ಯ. ಆ ವೇಳೆಗೆ ಮೊಘಲ್ ರಾಜ ಔರಂಗಜೇಬ್ ಭಾರತದ ಮೇಲೆ ದಾಳಿ ನಡೆಸುತ್ತಾನೆ. ಹಿಂದೂ ದೇವಾಲಯಗಳನ್ನು ಕೆಡವಿ, ಮಸೀದಿ ಕಟ್ಟಿದ ಎಂದು ಇತಿಹಾಸ ತಜ್ಞರು ಹೇಳುತ್ತಾರೆ. 

ಅದು 17 ನೇ ಶತಮಾನದ ಅಂತ್ಯ. ಆ ವೇಳೆಗೆ ಮೊಘಲ್ ರಾಜ ಔರಂಗಜೇಬ್ ಭಾರತದ ಮೇಲೆ ದಾಳಿ ನಡೆಸುತ್ತಾನೆ. ಹಿಂದೂ ದೇವಾಲಯಗಳನ್ನು ಕೆಡವಿ, ಮಸೀದಿ ಕಟ್ಟಿದ ಎಂದು ಇತಿಹಾಸ ತಜ್ಞರು ಹೇಳುತ್ತಾರೆ. ಅಣತಹ ದೇವಾಲಯಗಳ ಪೈಕಿ  ಅಯೋಧ್ಯೆ ಕೂಡಾ ಒಂದು. ಅಯೋಧ್ಯಾ ವಿವಾದ, ಕೋರ್ಟ್, ಈಗ ರಾಮಮಂದಿರ ನಿರ್ಮಾಣವಾಗುತ್ತಿದೆ.

ಅಯೋಧ್ಯೆಯ ಬಳಿಕ ಗ್ಯಾನವಾಪಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಕಾಶಿ ವಿಶ್ವನಾಥ ದೇವಾಲಯಕ್ಕೆ ಹೊಂದಿಕೊಂಡಂತಿರುವ ಗ್ಯಾನವಾಪಿ ಮಸೀದಿಯ ವಿಡಿಯೋ ಸಮೀಕ್ಷೆ ನಡೆಸುವಂತೆ ಸಲ್ಲಿಸಲಾದ ಅರ್ಜಿ ಸ್ವೀಕಾರಾರ್ಹವಲ್ಲ ಎಂದು ಸಲ್ಲಿಸಲಾಗಿದ್ದ ಮುಸ್ಲಿಂ ಅರ್ಜಿಯನ್ನು ಸೋಮವಾರ ವಾರಾಣಸಿ ಜಿಲ್ಲಾ ಕೋರ್ಚ್‌ ನಡೆಸಿದೆ. ಈ ಅರ್ಜಿಯ ಮುಂದಿನ ವಿಚಾರಣೆಯನ್ನು ಜು.4ಕ್ಕೆ ಮುಂದೂಡಿದೆ. ಇಷ್ಟೆಲ್ಲಾ ರಾದ್ಧಾಂತಕ್ಕೆ ಕಾರಣವಾದ 1991 ಕಾಯ್ದೆ ಏನು ಹೇಳುತ್ತೆ..? ರಾಜ್ಯಸಭಾ ಚುನಾವಣೆ ಬಳಿಕ 1991ರ ಧಾರ್ಮಿಕ ಸ್ಥಳಗಳು, ಕಾನೂನು ಸೇರಿದಂತೆ ಹಲವು ಕಾನೂನುಗಳಲ್ಲಿ ಕೇಂದ್ರ ಸರ್ಕಾರ ಬದಲಾವಣೆಯನ್ನು ತರುತ್ತಾ..? ರಾಜಕೀಯ ನಾಯಕರು ಏನಂತಾರೆ..? ಇಲ್ಲಿದೆ ವಿವರ 

 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more