ಕಂಗಾಲಾಗಿರುವ ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ, ಸುರಕ್ಷಿತ ಸ್ಥಳಕ್ಕೆ ತೆರಳಲು ಜನರಿಗೆ ಮನವಿ

ಕಂಗಾಲಾಗಿರುವ ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ, ಸುರಕ್ಷಿತ ಸ್ಥಳಕ್ಕೆ ತೆರಳಲು ಜನರಿಗೆ ಮನವಿ

Published : Jul 07, 2022, 10:58 PM IST
  • ರಾಜ್ಯಾದ್ಯಂತ ಆರಿದ್ರಾ ಮಳೆ ಆರ್ಭಟ, ಕಂಗಾಲದ ಜನ
  •  ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ
  • ಹಲವು ಸಂಚಾರ ಸ್ಥಗಿತ, ಮತ್ತೆ ಹೆಚ್ಚಿದ ಆತಂಕ

ಆರಿದ್ರಾ ಮಳೆಗೆ ಕರ್ನಾಟಕ ತತ್ತರಿಸಿದೆ. ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೊಡಗಿನಲ್ಲಿ ಗುಡ್ಡ ಕುಸಿತ, ಮಂಗಳೂರು, ಉಡುಪಿಯ ಬಹುತೇಕ ಪ್ರದೇಶಗಳು ಜಲಾವೃತಗೊಂಡಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಸನ ಹೆದ್ದಾರಿ ಕುಸಿದು ಬಿದ್ದಿದೆ.ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಸತತ ಮಳೆ ಸುರಿಯುತ್ತಿದೆ. ಕಳೆದ 3 ದಿನ ಸುರಿದ ಭಾರಿ ಮಳೆಗೆ ಕರಾವಳಿ ಜಿಲ್ಲೆಗಳು ಜಲಾವೃತಗೊಂಡಿದೆ. ಗುಡ್ಡ ಕುಸಿತ ಸಂಭವಿಸಿದೆ. 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more