ಮಹಾಮಳೆಗೆ ತತ್ತರಿಸಿದೆ ಭಾರತ, 3 ರಾಜ್ಯಗಳಿಗೆ ಕಂಟಕ, 5 ರಾಜ್ಯಗಳಿಗೆ ಅಪಾಯ!

ಮಹಾಮಳೆಗೆ ತತ್ತರಿಸಿದೆ ಭಾರತ, 3 ರಾಜ್ಯಗಳಿಗೆ ಕಂಟಕ, 5 ರಾಜ್ಯಗಳಿಗೆ ಅಪಾಯ!

Published : Aug 24, 2020, 03:27 PM ISTUpdated : Aug 24, 2020, 03:43 PM IST

ಮಳೆ ಬರದಿದ್ದರೆ ಒಂದು ಸಮಸ್ಯೆ. ಬಂದರೆ ಇನ್ನೊಂದು ರೀತಿ ಸಮಸ್ಯೆ. ಅತಿವೃಷ್ಟಿ, ಅನಾವೃಷ್ಟಿ ಎರಡೂ ಕೂಡಾ ಸಮಸ್ಯೆಯನ್ನು ತಂದಿಡುತ್ತದೆ. ಈ ಬಾರಿ ಮೊದಲು ಮಳೆಯ ಅಬ್ಬರ ಇಲ್ಲದಿದ್ದರೂ ಆಗಸ್ಟ್ ತಿಂಗಳಲ್ಲಿ ಅಬ್ಬರ ಜೋರಾಗಿದೆ. ನದಿಗಳು ಉಕ್ಕಿ ಹರಿಯುತ್ತಿವೆ. ಪ್ರವಾಹದಿಂದ ಜನ ಕಂಗಾಲಾಗಿದ್ದಾರೆ. ಬೆಳೆಗಳನ್ನು ಕಳೆದುಕೊಂಡು ಕಣ್ಣೀರಿಡುತ್ತಿದ್ದಾರೆ. ಮನೆ ಇಲ್ಲ, ಜಮೀನಿಲ್ಲ ಮುಂದೇನು ಗತಿ ಎಂದು ಚಿಂತಾಕ್ರಾಂತರಾಗಿದ್ದಾರೆ. ಇಂತದ್ದೊಂದು ದಯನೀಯ ಸ್ಥಿತಿಯನ್ನು ಸೃಷ್ಟಿಸಿದೆ ಮಹಾಮಳೆ. 

ನವದೆಹಲಿ (ಆ. 24): ಮಳೆ ಬರದಿದ್ದರೆ ಒಂದು ಸಮಸ್ಯೆ. ಬಂದರೆ ಇನ್ನೊಂದು ರೀತಿ ಸಮಸ್ಯೆ. ಅತಿವೃಷ್ಟಿ, ಅನಾವೃಷ್ಟಿ ಎರಡೂ ಕೂಡಾ ಸಮಸ್ಯೆಯನ್ನು ತಂದಿಡುತ್ತದೆ. ಈ ಬಾರಿ ಮೊದಲು ಮಳೆಯ ಅಬ್ಬರ ಇಲ್ಲದಿದ್ದರೂ ಆಗಸ್ಟ್ ತಿಂಗಳಲ್ಲಿ ಅಬ್ಬರ ಜೋರಾಗಿದೆ. ನದಿಗಳು ಉಕ್ಕಿ ಹರಿಯುತ್ತಿವೆ. ಪ್ರವಾಹದಿಂದ ಜನ ಕಂಗಾಲಾಗಿದ್ದಾರೆ. ಬೆಳೆಗಳನ್ನು ಕಳೆದುಕೊಂಡು ಕಣ್ಣೀರಿಡುತ್ತಿದ್ದಾರೆ. ಮನೆ ಇಲ್ಲ, ಜಮೀನಿಲ್ಲ ಮುಂದೇನು ಗತಿ ಎಂದು ಚಿಂತಾಕ್ರಾಂತರಾಗಿದ್ದಾರೆ.

ಇಂತದ್ದೊಂದು ದಯನೀಯ ಸ್ಥಿತಿಯನ್ನು ಸೃಷ್ಟಿಸಿದೆ ಮಹಾಮಳೆ. ಈಶಾನ್ಯ ಭಾರತದ ರಾಜ್ಯಗಳಂತೂ ಅಕ್ಷರಶಃ ತತ್ತರಿಸಿ ಹೋಗಿವೆ. ಜನರು ಕೂಡಾ ತತ್ತರಿಸಿ ಹೋಗಿದ್ಧಾರೆ. ಇದೇ ರೀತಿ ಮಳೆರಾಯ ಅಬ್ಬರಿಸಿದರೆ ಅಪಾಯ ಖಂಡಿತವಾಗಿಯೂ ಕಟ್ಟಿಟ್ಟ ಬುತ್ತಿ. ಯಾವ ರಾಜ್ಯಗಳಲ್ಲಿ ಹೇಗಿದೆ ಸ್ಥಿತಿ? ಇಲ್ಲಿದೆ ಒಂದು ಕಂಪ್ಲೀಟ್ ರಿಪೋರ್ಟ್..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?