ಮಹಾಮಳೆಗೆ ತತ್ತರಿಸಿದೆ ಭಾರತ, 3 ರಾಜ್ಯಗಳಿಗೆ ಕಂಟಕ, 5 ರಾಜ್ಯಗಳಿಗೆ ಅಪಾಯ!

ಮಹಾಮಳೆಗೆ ತತ್ತರಿಸಿದೆ ಭಾರತ, 3 ರಾಜ್ಯಗಳಿಗೆ ಕಂಟಕ, 5 ರಾಜ್ಯಗಳಿಗೆ ಅಪಾಯ!

Published : Aug 24, 2020, 03:27 PM ISTUpdated : Aug 24, 2020, 03:43 PM IST

ಮಳೆ ಬರದಿದ್ದರೆ ಒಂದು ಸಮಸ್ಯೆ. ಬಂದರೆ ಇನ್ನೊಂದು ರೀತಿ ಸಮಸ್ಯೆ. ಅತಿವೃಷ್ಟಿ, ಅನಾವೃಷ್ಟಿ ಎರಡೂ ಕೂಡಾ ಸಮಸ್ಯೆಯನ್ನು ತಂದಿಡುತ್ತದೆ. ಈ ಬಾರಿ ಮೊದಲು ಮಳೆಯ ಅಬ್ಬರ ಇಲ್ಲದಿದ್ದರೂ ಆಗಸ್ಟ್ ತಿಂಗಳಲ್ಲಿ ಅಬ್ಬರ ಜೋರಾಗಿದೆ. ನದಿಗಳು ಉಕ್ಕಿ ಹರಿಯುತ್ತಿವೆ. ಪ್ರವಾಹದಿಂದ ಜನ ಕಂಗಾಲಾಗಿದ್ದಾರೆ. ಬೆಳೆಗಳನ್ನು ಕಳೆದುಕೊಂಡು ಕಣ್ಣೀರಿಡುತ್ತಿದ್ದಾರೆ. ಮನೆ ಇಲ್ಲ, ಜಮೀನಿಲ್ಲ ಮುಂದೇನು ಗತಿ ಎಂದು ಚಿಂತಾಕ್ರಾಂತರಾಗಿದ್ದಾರೆ. ಇಂತದ್ದೊಂದು ದಯನೀಯ ಸ್ಥಿತಿಯನ್ನು ಸೃಷ್ಟಿಸಿದೆ ಮಹಾಮಳೆ. 

ನವದೆಹಲಿ (ಆ. 24): ಮಳೆ ಬರದಿದ್ದರೆ ಒಂದು ಸಮಸ್ಯೆ. ಬಂದರೆ ಇನ್ನೊಂದು ರೀತಿ ಸಮಸ್ಯೆ. ಅತಿವೃಷ್ಟಿ, ಅನಾವೃಷ್ಟಿ ಎರಡೂ ಕೂಡಾ ಸಮಸ್ಯೆಯನ್ನು ತಂದಿಡುತ್ತದೆ. ಈ ಬಾರಿ ಮೊದಲು ಮಳೆಯ ಅಬ್ಬರ ಇಲ್ಲದಿದ್ದರೂ ಆಗಸ್ಟ್ ತಿಂಗಳಲ್ಲಿ ಅಬ್ಬರ ಜೋರಾಗಿದೆ. ನದಿಗಳು ಉಕ್ಕಿ ಹರಿಯುತ್ತಿವೆ. ಪ್ರವಾಹದಿಂದ ಜನ ಕಂಗಾಲಾಗಿದ್ದಾರೆ. ಬೆಳೆಗಳನ್ನು ಕಳೆದುಕೊಂಡು ಕಣ್ಣೀರಿಡುತ್ತಿದ್ದಾರೆ. ಮನೆ ಇಲ್ಲ, ಜಮೀನಿಲ್ಲ ಮುಂದೇನು ಗತಿ ಎಂದು ಚಿಂತಾಕ್ರಾಂತರಾಗಿದ್ದಾರೆ.

ಇಂತದ್ದೊಂದು ದಯನೀಯ ಸ್ಥಿತಿಯನ್ನು ಸೃಷ್ಟಿಸಿದೆ ಮಹಾಮಳೆ. ಈಶಾನ್ಯ ಭಾರತದ ರಾಜ್ಯಗಳಂತೂ ಅಕ್ಷರಶಃ ತತ್ತರಿಸಿ ಹೋಗಿವೆ. ಜನರು ಕೂಡಾ ತತ್ತರಿಸಿ ಹೋಗಿದ್ಧಾರೆ. ಇದೇ ರೀತಿ ಮಳೆರಾಯ ಅಬ್ಬರಿಸಿದರೆ ಅಪಾಯ ಖಂಡಿತವಾಗಿಯೂ ಕಟ್ಟಿಟ್ಟ ಬುತ್ತಿ. ಯಾವ ರಾಜ್ಯಗಳಲ್ಲಿ ಹೇಗಿದೆ ಸ್ಥಿತಿ? ಇಲ್ಲಿದೆ ಒಂದು ಕಂಪ್ಲೀಟ್ ರಿಪೋರ್ಟ್..!

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!