ಮಹಾಮಳೆಗೆ ತತ್ತರಿಸಿದೆ ಭಾರತ, 3 ರಾಜ್ಯಗಳಿಗೆ ಕಂಟಕ, 5 ರಾಜ್ಯಗಳಿಗೆ ಅಪಾಯ!

ಮಹಾಮಳೆಗೆ ತತ್ತರಿಸಿದೆ ಭಾರತ, 3 ರಾಜ್ಯಗಳಿಗೆ ಕಂಟಕ, 5 ರಾಜ್ಯಗಳಿಗೆ ಅಪಾಯ!

Published : Aug 24, 2020, 03:27 PM ISTUpdated : Aug 24, 2020, 03:43 PM IST

ಮಳೆ ಬರದಿದ್ದರೆ ಒಂದು ಸಮಸ್ಯೆ. ಬಂದರೆ ಇನ್ನೊಂದು ರೀತಿ ಸಮಸ್ಯೆ. ಅತಿವೃಷ್ಟಿ, ಅನಾವೃಷ್ಟಿ ಎರಡೂ ಕೂಡಾ ಸಮಸ್ಯೆಯನ್ನು ತಂದಿಡುತ್ತದೆ. ಈ ಬಾರಿ ಮೊದಲು ಮಳೆಯ ಅಬ್ಬರ ಇಲ್ಲದಿದ್ದರೂ ಆಗಸ್ಟ್ ತಿಂಗಳಲ್ಲಿ ಅಬ್ಬರ ಜೋರಾಗಿದೆ. ನದಿಗಳು ಉಕ್ಕಿ ಹರಿಯುತ್ತಿವೆ. ಪ್ರವಾಹದಿಂದ ಜನ ಕಂಗಾಲಾಗಿದ್ದಾರೆ. ಬೆಳೆಗಳನ್ನು ಕಳೆದುಕೊಂಡು ಕಣ್ಣೀರಿಡುತ್ತಿದ್ದಾರೆ. ಮನೆ ಇಲ್ಲ, ಜಮೀನಿಲ್ಲ ಮುಂದೇನು ಗತಿ ಎಂದು ಚಿಂತಾಕ್ರಾಂತರಾಗಿದ್ದಾರೆ. ಇಂತದ್ದೊಂದು ದಯನೀಯ ಸ್ಥಿತಿಯನ್ನು ಸೃಷ್ಟಿಸಿದೆ ಮಹಾಮಳೆ. 

ನವದೆಹಲಿ (ಆ. 24): ಮಳೆ ಬರದಿದ್ದರೆ ಒಂದು ಸಮಸ್ಯೆ. ಬಂದರೆ ಇನ್ನೊಂದು ರೀತಿ ಸಮಸ್ಯೆ. ಅತಿವೃಷ್ಟಿ, ಅನಾವೃಷ್ಟಿ ಎರಡೂ ಕೂಡಾ ಸಮಸ್ಯೆಯನ್ನು ತಂದಿಡುತ್ತದೆ. ಈ ಬಾರಿ ಮೊದಲು ಮಳೆಯ ಅಬ್ಬರ ಇಲ್ಲದಿದ್ದರೂ ಆಗಸ್ಟ್ ತಿಂಗಳಲ್ಲಿ ಅಬ್ಬರ ಜೋರಾಗಿದೆ. ನದಿಗಳು ಉಕ್ಕಿ ಹರಿಯುತ್ತಿವೆ. ಪ್ರವಾಹದಿಂದ ಜನ ಕಂಗಾಲಾಗಿದ್ದಾರೆ. ಬೆಳೆಗಳನ್ನು ಕಳೆದುಕೊಂಡು ಕಣ್ಣೀರಿಡುತ್ತಿದ್ದಾರೆ. ಮನೆ ಇಲ್ಲ, ಜಮೀನಿಲ್ಲ ಮುಂದೇನು ಗತಿ ಎಂದು ಚಿಂತಾಕ್ರಾಂತರಾಗಿದ್ದಾರೆ.

ಇಂತದ್ದೊಂದು ದಯನೀಯ ಸ್ಥಿತಿಯನ್ನು ಸೃಷ್ಟಿಸಿದೆ ಮಹಾಮಳೆ. ಈಶಾನ್ಯ ಭಾರತದ ರಾಜ್ಯಗಳಂತೂ ಅಕ್ಷರಶಃ ತತ್ತರಿಸಿ ಹೋಗಿವೆ. ಜನರು ಕೂಡಾ ತತ್ತರಿಸಿ ಹೋಗಿದ್ಧಾರೆ. ಇದೇ ರೀತಿ ಮಳೆರಾಯ ಅಬ್ಬರಿಸಿದರೆ ಅಪಾಯ ಖಂಡಿತವಾಗಿಯೂ ಕಟ್ಟಿಟ್ಟ ಬುತ್ತಿ. ಯಾವ ರಾಜ್ಯಗಳಲ್ಲಿ ಹೇಗಿದೆ ಸ್ಥಿತಿ? ಇಲ್ಲಿದೆ ಒಂದು ಕಂಪ್ಲೀಟ್ ರಿಪೋರ್ಟ್..!

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?