ಮಹಾಮಳೆಗೆ ತತ್ತರಿಸಿದೆ ಭಾರತ, 3 ರಾಜ್ಯಗಳಿಗೆ ಕಂಟಕ, 5 ರಾಜ್ಯಗಳಿಗೆ ಅಪಾಯ!

ಮಹಾಮಳೆಗೆ ತತ್ತರಿಸಿದೆ ಭಾರತ, 3 ರಾಜ್ಯಗಳಿಗೆ ಕಂಟಕ, 5 ರಾಜ್ಯಗಳಿಗೆ ಅಪಾಯ!

Published : Aug 24, 2020, 03:27 PM ISTUpdated : Aug 24, 2020, 03:43 PM IST

ಮಳೆ ಬರದಿದ್ದರೆ ಒಂದು ಸಮಸ್ಯೆ. ಬಂದರೆ ಇನ್ನೊಂದು ರೀತಿ ಸಮಸ್ಯೆ. ಅತಿವೃಷ್ಟಿ, ಅನಾವೃಷ್ಟಿ ಎರಡೂ ಕೂಡಾ ಸಮಸ್ಯೆಯನ್ನು ತಂದಿಡುತ್ತದೆ. ಈ ಬಾರಿ ಮೊದಲು ಮಳೆಯ ಅಬ್ಬರ ಇಲ್ಲದಿದ್ದರೂ ಆಗಸ್ಟ್ ತಿಂಗಳಲ್ಲಿ ಅಬ್ಬರ ಜೋರಾಗಿದೆ. ನದಿಗಳು ಉಕ್ಕಿ ಹರಿಯುತ್ತಿವೆ. ಪ್ರವಾಹದಿಂದ ಜನ ಕಂಗಾಲಾಗಿದ್ದಾರೆ. ಬೆಳೆಗಳನ್ನು ಕಳೆದುಕೊಂಡು ಕಣ್ಣೀರಿಡುತ್ತಿದ್ದಾರೆ. ಮನೆ ಇಲ್ಲ, ಜಮೀನಿಲ್ಲ ಮುಂದೇನು ಗತಿ ಎಂದು ಚಿಂತಾಕ್ರಾಂತರಾಗಿದ್ದಾರೆ. ಇಂತದ್ದೊಂದು ದಯನೀಯ ಸ್ಥಿತಿಯನ್ನು ಸೃಷ್ಟಿಸಿದೆ ಮಹಾಮಳೆ. 

ನವದೆಹಲಿ (ಆ. 24): ಮಳೆ ಬರದಿದ್ದರೆ ಒಂದು ಸಮಸ್ಯೆ. ಬಂದರೆ ಇನ್ನೊಂದು ರೀತಿ ಸಮಸ್ಯೆ. ಅತಿವೃಷ್ಟಿ, ಅನಾವೃಷ್ಟಿ ಎರಡೂ ಕೂಡಾ ಸಮಸ್ಯೆಯನ್ನು ತಂದಿಡುತ್ತದೆ. ಈ ಬಾರಿ ಮೊದಲು ಮಳೆಯ ಅಬ್ಬರ ಇಲ್ಲದಿದ್ದರೂ ಆಗಸ್ಟ್ ತಿಂಗಳಲ್ಲಿ ಅಬ್ಬರ ಜೋರಾಗಿದೆ. ನದಿಗಳು ಉಕ್ಕಿ ಹರಿಯುತ್ತಿವೆ. ಪ್ರವಾಹದಿಂದ ಜನ ಕಂಗಾಲಾಗಿದ್ದಾರೆ. ಬೆಳೆಗಳನ್ನು ಕಳೆದುಕೊಂಡು ಕಣ್ಣೀರಿಡುತ್ತಿದ್ದಾರೆ. ಮನೆ ಇಲ್ಲ, ಜಮೀನಿಲ್ಲ ಮುಂದೇನು ಗತಿ ಎಂದು ಚಿಂತಾಕ್ರಾಂತರಾಗಿದ್ದಾರೆ.

ಇಂತದ್ದೊಂದು ದಯನೀಯ ಸ್ಥಿತಿಯನ್ನು ಸೃಷ್ಟಿಸಿದೆ ಮಹಾಮಳೆ. ಈಶಾನ್ಯ ಭಾರತದ ರಾಜ್ಯಗಳಂತೂ ಅಕ್ಷರಶಃ ತತ್ತರಿಸಿ ಹೋಗಿವೆ. ಜನರು ಕೂಡಾ ತತ್ತರಿಸಿ ಹೋಗಿದ್ಧಾರೆ. ಇದೇ ರೀತಿ ಮಳೆರಾಯ ಅಬ್ಬರಿಸಿದರೆ ಅಪಾಯ ಖಂಡಿತವಾಗಿಯೂ ಕಟ್ಟಿಟ್ಟ ಬುತ್ತಿ. ಯಾವ ರಾಜ್ಯಗಳಲ್ಲಿ ಹೇಗಿದೆ ಸ್ಥಿತಿ? ಇಲ್ಲಿದೆ ಒಂದು ಕಂಪ್ಲೀಟ್ ರಿಪೋರ್ಟ್..!

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!