ಮಹಾಮಳೆಗೆ ತತ್ತರಿಸಿದೆ ಭಾರತ, 3 ರಾಜ್ಯಗಳಿಗೆ ಕಂಟಕ, 5 ರಾಜ್ಯಗಳಿಗೆ ಅಪಾಯ!

ಮಹಾಮಳೆಗೆ ತತ್ತರಿಸಿದೆ ಭಾರತ, 3 ರಾಜ್ಯಗಳಿಗೆ ಕಂಟಕ, 5 ರಾಜ್ಯಗಳಿಗೆ ಅಪಾಯ!

Published : Aug 24, 2020, 03:27 PM ISTUpdated : Aug 24, 2020, 03:43 PM IST

ಮಳೆ ಬರದಿದ್ದರೆ ಒಂದು ಸಮಸ್ಯೆ. ಬಂದರೆ ಇನ್ನೊಂದು ರೀತಿ ಸಮಸ್ಯೆ. ಅತಿವೃಷ್ಟಿ, ಅನಾವೃಷ್ಟಿ ಎರಡೂ ಕೂಡಾ ಸಮಸ್ಯೆಯನ್ನು ತಂದಿಡುತ್ತದೆ. ಈ ಬಾರಿ ಮೊದಲು ಮಳೆಯ ಅಬ್ಬರ ಇಲ್ಲದಿದ್ದರೂ ಆಗಸ್ಟ್ ತಿಂಗಳಲ್ಲಿ ಅಬ್ಬರ ಜೋರಾಗಿದೆ. ನದಿಗಳು ಉಕ್ಕಿ ಹರಿಯುತ್ತಿವೆ. ಪ್ರವಾಹದಿಂದ ಜನ ಕಂಗಾಲಾಗಿದ್ದಾರೆ. ಬೆಳೆಗಳನ್ನು ಕಳೆದುಕೊಂಡು ಕಣ್ಣೀರಿಡುತ್ತಿದ್ದಾರೆ. ಮನೆ ಇಲ್ಲ, ಜಮೀನಿಲ್ಲ ಮುಂದೇನು ಗತಿ ಎಂದು ಚಿಂತಾಕ್ರಾಂತರಾಗಿದ್ದಾರೆ. ಇಂತದ್ದೊಂದು ದಯನೀಯ ಸ್ಥಿತಿಯನ್ನು ಸೃಷ್ಟಿಸಿದೆ ಮಹಾಮಳೆ. 

ನವದೆಹಲಿ (ಆ. 24): ಮಳೆ ಬರದಿದ್ದರೆ ಒಂದು ಸಮಸ್ಯೆ. ಬಂದರೆ ಇನ್ನೊಂದು ರೀತಿ ಸಮಸ್ಯೆ. ಅತಿವೃಷ್ಟಿ, ಅನಾವೃಷ್ಟಿ ಎರಡೂ ಕೂಡಾ ಸಮಸ್ಯೆಯನ್ನು ತಂದಿಡುತ್ತದೆ. ಈ ಬಾರಿ ಮೊದಲು ಮಳೆಯ ಅಬ್ಬರ ಇಲ್ಲದಿದ್ದರೂ ಆಗಸ್ಟ್ ತಿಂಗಳಲ್ಲಿ ಅಬ್ಬರ ಜೋರಾಗಿದೆ. ನದಿಗಳು ಉಕ್ಕಿ ಹರಿಯುತ್ತಿವೆ. ಪ್ರವಾಹದಿಂದ ಜನ ಕಂಗಾಲಾಗಿದ್ದಾರೆ. ಬೆಳೆಗಳನ್ನು ಕಳೆದುಕೊಂಡು ಕಣ್ಣೀರಿಡುತ್ತಿದ್ದಾರೆ. ಮನೆ ಇಲ್ಲ, ಜಮೀನಿಲ್ಲ ಮುಂದೇನು ಗತಿ ಎಂದು ಚಿಂತಾಕ್ರಾಂತರಾಗಿದ್ದಾರೆ.

ಇಂತದ್ದೊಂದು ದಯನೀಯ ಸ್ಥಿತಿಯನ್ನು ಸೃಷ್ಟಿಸಿದೆ ಮಹಾಮಳೆ. ಈಶಾನ್ಯ ಭಾರತದ ರಾಜ್ಯಗಳಂತೂ ಅಕ್ಷರಶಃ ತತ್ತರಿಸಿ ಹೋಗಿವೆ. ಜನರು ಕೂಡಾ ತತ್ತರಿಸಿ ಹೋಗಿದ್ಧಾರೆ. ಇದೇ ರೀತಿ ಮಳೆರಾಯ ಅಬ್ಬರಿಸಿದರೆ ಅಪಾಯ ಖಂಡಿತವಾಗಿಯೂ ಕಟ್ಟಿಟ್ಟ ಬುತ್ತಿ. ಯಾವ ರಾಜ್ಯಗಳಲ್ಲಿ ಹೇಗಿದೆ ಸ್ಥಿತಿ? ಇಲ್ಲಿದೆ ಒಂದು ಕಂಪ್ಲೀಟ್ ರಿಪೋರ್ಟ್..!

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?