ಮಹಾಮಳೆಗೆ ತತ್ತರಿಸಿದೆ ಭಾರತ, 3 ರಾಜ್ಯಗಳಿಗೆ ಕಂಟಕ, 5 ರಾಜ್ಯಗಳಿಗೆ ಅಪಾಯ!

ಮಹಾಮಳೆಗೆ ತತ್ತರಿಸಿದೆ ಭಾರತ, 3 ರಾಜ್ಯಗಳಿಗೆ ಕಂಟಕ, 5 ರಾಜ್ಯಗಳಿಗೆ ಅಪಾಯ!

Published : Aug 24, 2020, 03:27 PM ISTUpdated : Aug 24, 2020, 03:43 PM IST

ಮಳೆ ಬರದಿದ್ದರೆ ಒಂದು ಸಮಸ್ಯೆ. ಬಂದರೆ ಇನ್ನೊಂದು ರೀತಿ ಸಮಸ್ಯೆ. ಅತಿವೃಷ್ಟಿ, ಅನಾವೃಷ್ಟಿ ಎರಡೂ ಕೂಡಾ ಸಮಸ್ಯೆಯನ್ನು ತಂದಿಡುತ್ತದೆ. ಈ ಬಾರಿ ಮೊದಲು ಮಳೆಯ ಅಬ್ಬರ ಇಲ್ಲದಿದ್ದರೂ ಆಗಸ್ಟ್ ತಿಂಗಳಲ್ಲಿ ಅಬ್ಬರ ಜೋರಾಗಿದೆ. ನದಿಗಳು ಉಕ್ಕಿ ಹರಿಯುತ್ತಿವೆ. ಪ್ರವಾಹದಿಂದ ಜನ ಕಂಗಾಲಾಗಿದ್ದಾರೆ. ಬೆಳೆಗಳನ್ನು ಕಳೆದುಕೊಂಡು ಕಣ್ಣೀರಿಡುತ್ತಿದ್ದಾರೆ. ಮನೆ ಇಲ್ಲ, ಜಮೀನಿಲ್ಲ ಮುಂದೇನು ಗತಿ ಎಂದು ಚಿಂತಾಕ್ರಾಂತರಾಗಿದ್ದಾರೆ. ಇಂತದ್ದೊಂದು ದಯನೀಯ ಸ್ಥಿತಿಯನ್ನು ಸೃಷ್ಟಿಸಿದೆ ಮಹಾಮಳೆ. 

ನವದೆಹಲಿ (ಆ. 24): ಮಳೆ ಬರದಿದ್ದರೆ ಒಂದು ಸಮಸ್ಯೆ. ಬಂದರೆ ಇನ್ನೊಂದು ರೀತಿ ಸಮಸ್ಯೆ. ಅತಿವೃಷ್ಟಿ, ಅನಾವೃಷ್ಟಿ ಎರಡೂ ಕೂಡಾ ಸಮಸ್ಯೆಯನ್ನು ತಂದಿಡುತ್ತದೆ. ಈ ಬಾರಿ ಮೊದಲು ಮಳೆಯ ಅಬ್ಬರ ಇಲ್ಲದಿದ್ದರೂ ಆಗಸ್ಟ್ ತಿಂಗಳಲ್ಲಿ ಅಬ್ಬರ ಜೋರಾಗಿದೆ. ನದಿಗಳು ಉಕ್ಕಿ ಹರಿಯುತ್ತಿವೆ. ಪ್ರವಾಹದಿಂದ ಜನ ಕಂಗಾಲಾಗಿದ್ದಾರೆ. ಬೆಳೆಗಳನ್ನು ಕಳೆದುಕೊಂಡು ಕಣ್ಣೀರಿಡುತ್ತಿದ್ದಾರೆ. ಮನೆ ಇಲ್ಲ, ಜಮೀನಿಲ್ಲ ಮುಂದೇನು ಗತಿ ಎಂದು ಚಿಂತಾಕ್ರಾಂತರಾಗಿದ್ದಾರೆ.

ಇಂತದ್ದೊಂದು ದಯನೀಯ ಸ್ಥಿತಿಯನ್ನು ಸೃಷ್ಟಿಸಿದೆ ಮಹಾಮಳೆ. ಈಶಾನ್ಯ ಭಾರತದ ರಾಜ್ಯಗಳಂತೂ ಅಕ್ಷರಶಃ ತತ್ತರಿಸಿ ಹೋಗಿವೆ. ಜನರು ಕೂಡಾ ತತ್ತರಿಸಿ ಹೋಗಿದ್ಧಾರೆ. ಇದೇ ರೀತಿ ಮಳೆರಾಯ ಅಬ್ಬರಿಸಿದರೆ ಅಪಾಯ ಖಂಡಿತವಾಗಿಯೂ ಕಟ್ಟಿಟ್ಟ ಬುತ್ತಿ. ಯಾವ ರಾಜ್ಯಗಳಲ್ಲಿ ಹೇಗಿದೆ ಸ್ಥಿತಿ? ಇಲ್ಲಿದೆ ಒಂದು ಕಂಪ್ಲೀಟ್ ರಿಪೋರ್ಟ್..!

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!