ಕೆಂಪುಕೋಟೆ ಮೇಲೆ ಖಲಿಸ್ತಾನದ ಧ್ವಜ ಹಾರಿತಾ? ರೈತ ಪ್ರತಿಭಟನೆಯಲ್ಲಿ  ಸತ್ಯವೆಷ್ಟು, ಸುಳ್ಳೆಷ್ಟು.?

ಕೆಂಪುಕೋಟೆ ಮೇಲೆ ಖಲಿಸ್ತಾನದ ಧ್ವಜ ಹಾರಿತಾ? ರೈತ ಪ್ರತಿಭಟನೆಯಲ್ಲಿ ಸತ್ಯವೆಷ್ಟು, ಸುಳ್ಳೆಷ್ಟು.?

Published : Jan 31, 2021, 01:22 PM ISTUpdated : Jan 31, 2021, 01:29 PM IST

ಸ್ವತಂತ್ರ ಭಾರತದ ಇತಿಹಾಸ ಕಂಡು ಕೇಳರಿಯದ ಇತಿಹಾಸಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ಗಣರಾಜ್ಯೋತ್ಸವ ದಿನದಂದು ಸಾಕ್ಷಿಯಾಯ್ತು. ಶಾಂತಿಯುತವಾಗಿ ನಡೆಯಬೇಕಿದ್ದ ಪ್ರತಿಭಟನೆ, ಹಿಂಸಾಸ್ವರೂಪ ಪಡೆದುಕೊಂಡು ಕಳಂಕ ಮೆತ್ತಿಕೊಂಡಿತು. 

ನವದೆಹಲಿ (ಜ. 31): ಸ್ವತಂತ್ರ ಭಾರತದ ಇತಿಹಾಸ ಕಂಡು ಕೇಳರಿಯದ ಇತಿಹಾಸಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ಗಣರಾಜ್ಯೋತ್ಸವ ದಿನದಂದು ಸಾಕ್ಷಿಯಾಯ್ತು. ಶಾಂತಿಯುತವಾಗಿ ನಡೆಯಬೇಕಿದ್ದ ಪ್ರತಿಭಟನೆ, ಹಿಂಸಾಸ್ವರೂಪ ಪಡೆದುಕೊಂಡು ಕಳಂಕ ಮೆತ್ತಿಕೊಂಡಿತು.

ಕೆಂಪುಕೋಟೆಯಲ್ಲಿ ಖಲೀಸ್ತಾನ ಧ್ವಜ ಹಾರಿತು,  ಈ ಪ್ರತಿಭಟನೆಯಲ್ಲಿ ರೈತರು ಪೊಲೀಸರ ಮೇಲೆ ಹಲ್ಲೆ ನಡೆಸಿದರು, ಪೊಲೀಸರು ರೈತರ ಮೇಲೆ ಹಲ್ಲೆ ನಡೆಸಿದರು ಎಂಬೆಲ್ಲಾ ಸುದ್ದಿಗಳು, ವಿಡಿಯೋಗಳು ಹರಿದಾಡಲು ಶುರುವಾದವು. ಹಾಗಾದ್ರೆ ಇದರಲ್ಲಿ ಸತ್ಯವೆಷ್ಟು..? ಸುಳ್ಳೆಷ್ಟು..? ಇಲ್ಲಿದೆ ಒಂದು ವರದಿ..!

 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?