ಕೆಂಪುಕೋಟೆ ಮೇಲೆ ಖಲಿಸ್ತಾನದ ಧ್ವಜ ಹಾರಿತಾ? ರೈತ ಪ್ರತಿಭಟನೆಯಲ್ಲಿ  ಸತ್ಯವೆಷ್ಟು, ಸುಳ್ಳೆಷ್ಟು.?

ಕೆಂಪುಕೋಟೆ ಮೇಲೆ ಖಲಿಸ್ತಾನದ ಧ್ವಜ ಹಾರಿತಾ? ರೈತ ಪ್ರತಿಭಟನೆಯಲ್ಲಿ ಸತ್ಯವೆಷ್ಟು, ಸುಳ್ಳೆಷ್ಟು.?

Published : Jan 31, 2021, 01:22 PM ISTUpdated : Jan 31, 2021, 01:29 PM IST

ಸ್ವತಂತ್ರ ಭಾರತದ ಇತಿಹಾಸ ಕಂಡು ಕೇಳರಿಯದ ಇತಿಹಾಸಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ಗಣರಾಜ್ಯೋತ್ಸವ ದಿನದಂದು ಸಾಕ್ಷಿಯಾಯ್ತು. ಶಾಂತಿಯುತವಾಗಿ ನಡೆಯಬೇಕಿದ್ದ ಪ್ರತಿಭಟನೆ, ಹಿಂಸಾಸ್ವರೂಪ ಪಡೆದುಕೊಂಡು ಕಳಂಕ ಮೆತ್ತಿಕೊಂಡಿತು. 

ನವದೆಹಲಿ (ಜ. 31): ಸ್ವತಂತ್ರ ಭಾರತದ ಇತಿಹಾಸ ಕಂಡು ಕೇಳರಿಯದ ಇತಿಹಾಸಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ಗಣರಾಜ್ಯೋತ್ಸವ ದಿನದಂದು ಸಾಕ್ಷಿಯಾಯ್ತು. ಶಾಂತಿಯುತವಾಗಿ ನಡೆಯಬೇಕಿದ್ದ ಪ್ರತಿಭಟನೆ, ಹಿಂಸಾಸ್ವರೂಪ ಪಡೆದುಕೊಂಡು ಕಳಂಕ ಮೆತ್ತಿಕೊಂಡಿತು.

ಕೆಂಪುಕೋಟೆಯಲ್ಲಿ ಖಲೀಸ್ತಾನ ಧ್ವಜ ಹಾರಿತು,  ಈ ಪ್ರತಿಭಟನೆಯಲ್ಲಿ ರೈತರು ಪೊಲೀಸರ ಮೇಲೆ ಹಲ್ಲೆ ನಡೆಸಿದರು, ಪೊಲೀಸರು ರೈತರ ಮೇಲೆ ಹಲ್ಲೆ ನಡೆಸಿದರು ಎಂಬೆಲ್ಲಾ ಸುದ್ದಿಗಳು, ವಿಡಿಯೋಗಳು ಹರಿದಾಡಲು ಶುರುವಾದವು. ಹಾಗಾದ್ರೆ ಇದರಲ್ಲಿ ಸತ್ಯವೆಷ್ಟು..? ಸುಳ್ಳೆಷ್ಟು..? ಇಲ್ಲಿದೆ ಒಂದು ವರದಿ..!

 

 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!