ಕೆಂಪುಕೋಟೆ ಮೇಲೆ ಖಲಿಸ್ತಾನದ ಧ್ವಜ ಹಾರಿತಾ? ರೈತ ಪ್ರತಿಭಟನೆಯಲ್ಲಿ  ಸತ್ಯವೆಷ್ಟು, ಸುಳ್ಳೆಷ್ಟು.?

ಕೆಂಪುಕೋಟೆ ಮೇಲೆ ಖಲಿಸ್ತಾನದ ಧ್ವಜ ಹಾರಿತಾ? ರೈತ ಪ್ರತಿಭಟನೆಯಲ್ಲಿ ಸತ್ಯವೆಷ್ಟು, ಸುಳ್ಳೆಷ್ಟು.?

Published : Jan 31, 2021, 01:22 PM ISTUpdated : Jan 31, 2021, 01:29 PM IST

ಸ್ವತಂತ್ರ ಭಾರತದ ಇತಿಹಾಸ ಕಂಡು ಕೇಳರಿಯದ ಇತಿಹಾಸಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ಗಣರಾಜ್ಯೋತ್ಸವ ದಿನದಂದು ಸಾಕ್ಷಿಯಾಯ್ತು. ಶಾಂತಿಯುತವಾಗಿ ನಡೆಯಬೇಕಿದ್ದ ಪ್ರತಿಭಟನೆ, ಹಿಂಸಾಸ್ವರೂಪ ಪಡೆದುಕೊಂಡು ಕಳಂಕ ಮೆತ್ತಿಕೊಂಡಿತು. 

ನವದೆಹಲಿ (ಜ. 31): ಸ್ವತಂತ್ರ ಭಾರತದ ಇತಿಹಾಸ ಕಂಡು ಕೇಳರಿಯದ ಇತಿಹಾಸಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ಗಣರಾಜ್ಯೋತ್ಸವ ದಿನದಂದು ಸಾಕ್ಷಿಯಾಯ್ತು. ಶಾಂತಿಯುತವಾಗಿ ನಡೆಯಬೇಕಿದ್ದ ಪ್ರತಿಭಟನೆ, ಹಿಂಸಾಸ್ವರೂಪ ಪಡೆದುಕೊಂಡು ಕಳಂಕ ಮೆತ್ತಿಕೊಂಡಿತು.

ಕೆಂಪುಕೋಟೆಯಲ್ಲಿ ಖಲೀಸ್ತಾನ ಧ್ವಜ ಹಾರಿತು,  ಈ ಪ್ರತಿಭಟನೆಯಲ್ಲಿ ರೈತರು ಪೊಲೀಸರ ಮೇಲೆ ಹಲ್ಲೆ ನಡೆಸಿದರು, ಪೊಲೀಸರು ರೈತರ ಮೇಲೆ ಹಲ್ಲೆ ನಡೆಸಿದರು ಎಂಬೆಲ್ಲಾ ಸುದ್ದಿಗಳು, ವಿಡಿಯೋಗಳು ಹರಿದಾಡಲು ಶುರುವಾದವು. ಹಾಗಾದ್ರೆ ಇದರಲ್ಲಿ ಸತ್ಯವೆಷ್ಟು..? ಸುಳ್ಳೆಷ್ಟು..? ಇಲ್ಲಿದೆ ಒಂದು ವರದಿ..!

 

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?