ಕೆಂಪುಕೋಟೆ ಮೇಲೆ ಖಲಿಸ್ತಾನದ ಧ್ವಜ ಹಾರಿತಾ? ರೈತ ಪ್ರತಿಭಟನೆಯಲ್ಲಿ  ಸತ್ಯವೆಷ್ಟು, ಸುಳ್ಳೆಷ್ಟು.?

ಕೆಂಪುಕೋಟೆ ಮೇಲೆ ಖಲಿಸ್ತಾನದ ಧ್ವಜ ಹಾರಿತಾ? ರೈತ ಪ್ರತಿಭಟನೆಯಲ್ಲಿ ಸತ್ಯವೆಷ್ಟು, ಸುಳ್ಳೆಷ್ಟು.?

Published : Jan 31, 2021, 01:22 PM ISTUpdated : Jan 31, 2021, 01:29 PM IST

ಸ್ವತಂತ್ರ ಭಾರತದ ಇತಿಹಾಸ ಕಂಡು ಕೇಳರಿಯದ ಇತಿಹಾಸಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ಗಣರಾಜ್ಯೋತ್ಸವ ದಿನದಂದು ಸಾಕ್ಷಿಯಾಯ್ತು. ಶಾಂತಿಯುತವಾಗಿ ನಡೆಯಬೇಕಿದ್ದ ಪ್ರತಿಭಟನೆ, ಹಿಂಸಾಸ್ವರೂಪ ಪಡೆದುಕೊಂಡು ಕಳಂಕ ಮೆತ್ತಿಕೊಂಡಿತು. 

ನವದೆಹಲಿ (ಜ. 31): ಸ್ವತಂತ್ರ ಭಾರತದ ಇತಿಹಾಸ ಕಂಡು ಕೇಳರಿಯದ ಇತಿಹಾಸಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ಗಣರಾಜ್ಯೋತ್ಸವ ದಿನದಂದು ಸಾಕ್ಷಿಯಾಯ್ತು. ಶಾಂತಿಯುತವಾಗಿ ನಡೆಯಬೇಕಿದ್ದ ಪ್ರತಿಭಟನೆ, ಹಿಂಸಾಸ್ವರೂಪ ಪಡೆದುಕೊಂಡು ಕಳಂಕ ಮೆತ್ತಿಕೊಂಡಿತು.

ಕೆಂಪುಕೋಟೆಯಲ್ಲಿ ಖಲೀಸ್ತಾನ ಧ್ವಜ ಹಾರಿತು,  ಈ ಪ್ರತಿಭಟನೆಯಲ್ಲಿ ರೈತರು ಪೊಲೀಸರ ಮೇಲೆ ಹಲ್ಲೆ ನಡೆಸಿದರು, ಪೊಲೀಸರು ರೈತರ ಮೇಲೆ ಹಲ್ಲೆ ನಡೆಸಿದರು ಎಂಬೆಲ್ಲಾ ಸುದ್ದಿಗಳು, ವಿಡಿಯೋಗಳು ಹರಿದಾಡಲು ಶುರುವಾದವು. ಹಾಗಾದ್ರೆ ಇದರಲ್ಲಿ ಸತ್ಯವೆಷ್ಟು..? ಸುಳ್ಳೆಷ್ಟು..? ಇಲ್ಲಿದೆ ಒಂದು ವರದಿ..!

 

 

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?