ಕೆಂಪುಕೋಟೆ ಮೇಲೆ ಖಲಿಸ್ತಾನದ ಧ್ವಜ ಹಾರಿತಾ? ರೈತ ಪ್ರತಿಭಟನೆಯಲ್ಲಿ  ಸತ್ಯವೆಷ್ಟು, ಸುಳ್ಳೆಷ್ಟು.?

ಕೆಂಪುಕೋಟೆ ಮೇಲೆ ಖಲಿಸ್ತಾನದ ಧ್ವಜ ಹಾರಿತಾ? ರೈತ ಪ್ರತಿಭಟನೆಯಲ್ಲಿ ಸತ್ಯವೆಷ್ಟು, ಸುಳ್ಳೆಷ್ಟು.?

Published : Jan 31, 2021, 01:22 PM ISTUpdated : Jan 31, 2021, 01:29 PM IST

ಸ್ವತಂತ್ರ ಭಾರತದ ಇತಿಹಾಸ ಕಂಡು ಕೇಳರಿಯದ ಇತಿಹಾಸಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ಗಣರಾಜ್ಯೋತ್ಸವ ದಿನದಂದು ಸಾಕ್ಷಿಯಾಯ್ತು. ಶಾಂತಿಯುತವಾಗಿ ನಡೆಯಬೇಕಿದ್ದ ಪ್ರತಿಭಟನೆ, ಹಿಂಸಾಸ್ವರೂಪ ಪಡೆದುಕೊಂಡು ಕಳಂಕ ಮೆತ್ತಿಕೊಂಡಿತು. 

ನವದೆಹಲಿ (ಜ. 31): ಸ್ವತಂತ್ರ ಭಾರತದ ಇತಿಹಾಸ ಕಂಡು ಕೇಳರಿಯದ ಇತಿಹಾಸಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ಗಣರಾಜ್ಯೋತ್ಸವ ದಿನದಂದು ಸಾಕ್ಷಿಯಾಯ್ತು. ಶಾಂತಿಯುತವಾಗಿ ನಡೆಯಬೇಕಿದ್ದ ಪ್ರತಿಭಟನೆ, ಹಿಂಸಾಸ್ವರೂಪ ಪಡೆದುಕೊಂಡು ಕಳಂಕ ಮೆತ್ತಿಕೊಂಡಿತು.

ಕೆಂಪುಕೋಟೆಯಲ್ಲಿ ಖಲೀಸ್ತಾನ ಧ್ವಜ ಹಾರಿತು,  ಈ ಪ್ರತಿಭಟನೆಯಲ್ಲಿ ರೈತರು ಪೊಲೀಸರ ಮೇಲೆ ಹಲ್ಲೆ ನಡೆಸಿದರು, ಪೊಲೀಸರು ರೈತರ ಮೇಲೆ ಹಲ್ಲೆ ನಡೆಸಿದರು ಎಂಬೆಲ್ಲಾ ಸುದ್ದಿಗಳು, ವಿಡಿಯೋಗಳು ಹರಿದಾಡಲು ಶುರುವಾದವು. ಹಾಗಾದ್ರೆ ಇದರಲ್ಲಿ ಸತ್ಯವೆಷ್ಟು..? ಸುಳ್ಳೆಷ್ಟು..? ಇಲ್ಲಿದೆ ಒಂದು ವರದಿ..!

 

 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!