ಕೆಂಪುಕೋಟೆ ಮೇಲೆ ಖಲಿಸ್ತಾನದ ಧ್ವಜ ಹಾರಿತಾ? ರೈತ ಪ್ರತಿಭಟನೆಯಲ್ಲಿ ಸತ್ಯವೆಷ್ಟು, ಸುಳ್ಳೆಷ್ಟು.?

Jan 31, 2021, 1:22 PM IST

ನವದೆಹಲಿ (ಜ. 31): ಸ್ವತಂತ್ರ ಭಾರತದ ಇತಿಹಾಸ ಕಂಡು ಕೇಳರಿಯದ ಇತಿಹಾಸಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ಗಣರಾಜ್ಯೋತ್ಸವ ದಿನದಂದು ಸಾಕ್ಷಿಯಾಯ್ತು. ಶಾಂತಿಯುತವಾಗಿ ನಡೆಯಬೇಕಿದ್ದ ಪ್ರತಿಭಟನೆ, ಹಿಂಸಾಸ್ವರೂಪ ಪಡೆದುಕೊಂಡು ಕಳಂಕ ಮೆತ್ತಿಕೊಂಡಿತು.

ಗಣತಂತ್ರದಂದು ತ್ರಿವರ್ಣ ಧ್ವಜಕ್ಕೆ ಅವಮಾನ: ಮನ್‌ ಕೀ ಬಾತ್‌ನಲ್ಲಿ ಮೋದಿ ಕಿಡಿ!

ಕೆಂಪುಕೋಟೆಯಲ್ಲಿ ಖಲೀಸ್ತಾನ ಧ್ವಜ ಹಾರಿತು,  ಈ ಪ್ರತಿಭಟನೆಯಲ್ಲಿ ರೈತರು ಪೊಲೀಸರ ಮೇಲೆ ಹಲ್ಲೆ ನಡೆಸಿದರು, ಪೊಲೀಸರು ರೈತರ ಮೇಲೆ ಹಲ್ಲೆ ನಡೆಸಿದರು ಎಂಬೆಲ್ಲಾ ಸುದ್ದಿಗಳು, ವಿಡಿಯೋಗಳು ಹರಿದಾಡಲು ಶುರುವಾದವು. ಹಾಗಾದ್ರೆ ಇದರಲ್ಲಿ ಸತ್ಯವೆಷ್ಟು..? ಸುಳ್ಳೆಷ್ಟು..? ಇಲ್ಲಿದೆ ಒಂದು ವರದಿ..!