ಸೋಂಕಿತೆಯ ಆಕ್ಸಿಜನ್ ಪೈಪ್ ತೆಗೆದು ಪೂಜೆ, ಮೂಢನಂಬಿಕೆಗೆ ಹೋಯ್ತು ಪ್ರಾಣ.!

ಸೋಂಕಿತೆಯ ಆಕ್ಸಿಜನ್ ಪೈಪ್ ತೆಗೆದು ಪೂಜೆ, ಮೂಢನಂಬಿಕೆಗೆ ಹೋಯ್ತು ಪ್ರಾಣ.!

Suvarna News   | Asianet News
Published : May 14, 2021, 10:16 AM IST

- ಸೋಂಕಿತೆಯ ಆಕ್ಸಿಜನ್ ತೆಗೆದು ಪೂಜೆ

- ಮೂಢನಂಬಿಕೆಗೆ ಸೋಂಕಿತೆಯ ಪ್ರಾಣವೇ ಹೋಯ್ತು

- ಉತ್ತರ ಪ್ರದೇಶದ ಕಾನ್ಪುರ ಆಸ್ಪತ್ರೆಯಲ್ಲಿ ಘಟನೆ 

ಬೆಂಗಳೂರು (ಮೇ. 14): ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಬೆಡ್ ಸಿಗಲಿ ಅಂತ ಜನ ಕಂಡ ಕಂಡ ದೇವರಿಗೆ ಬೇಡಿಕೊಳ್ಳುತ್ತಿದ್ದಾರೆ. ಆದರೆ ಇಲ್ಲೊಂದು ಉಲ್ಟಾ ಘಟನೆ ನಡೆದಿದೆ. ಸೋಂಕಿತೆಗೆ ಹಾಕಿದ್ದ ಆಕ್ಸಿಜನ್ ಪೈಪ್ ಕಿತ್ತು ಹಾಕಿ, ಬೆಡ್ ಮೇಲೆ ಪೂಜೆ ಮಾಡಿದ್ದು, ಸೋಂಕಿತೆ ಮೃತಪಟ್ಟಿದ್ದಾರೆ. ಕೂಡಲೇ ಘಟನೆ ಗಂಭೀರತೆ ತಿಳಿದು, ವೈದ್ಯರ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂದು ಗಲಾಟೆ ಮಾಡಿದ್ದಾರೆ. ಆದರೆ ಪಕ್ಕದ ಬೆಡ್‌ನಲ್ಲಿದ್ದ ವ್ಯಕ್ತಿ ಇದನ್ನೆಲ್ಲಾ ವಿಡಿಯೋ ಮಾಡಿದ್ದು ವೈರಲ್ ಆಗಿದೆ. 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?